ಬ್ರೇಕಿಂಗ್ ನ್ಯೂಸ್
26-02-23 03:48 pm Bangalore Correspondent ಕ್ರೈಂ
ಬೆಂಗಳೂರು, ಫೆ.26: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳ ಜಾಲವನ್ನು ಬೇಧಿಸಿ ಭರ್ಜರಿ ಬೇಟೆಯಾಡಿರುವ ಅಮೃತಹಳ್ಳಿ ಪೊಲೀಸರು 8 ಮಂದಿಯನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಮಪೀನ್ ಅಲಿಯಾಸ್ ಮಬಿನ್(೩೨) ಮನ್ಸೂರ್ (36) ಎಲೆಕ್ಟ್ರಾನಿಕ್ ಸಿಟಿಯ ಗಾರ್ಡನ್ ಲೇಔಟ್ ನ ಅಭಿಷೇಕ್(27) ಅಕ್ಷಯ್ ಶಿವನ್ ಅಲಿಯಾಸ್ ಅಕ್ಕಿ(28) ಅರ್ಜುನ್ ಅಲಿಯಾಸ್ ಮೋನಿಕಿಮ್ (26) ಅಖಿಲ್(26)ಜೋಯಲ್ ಜೋಶ್ ಅಲಿಯಾಸ್ ಜೋಯಸ್(21) ಹಾಗೂ ಪೃಥ್ವಿನ್.ಪಿ ಅಲಿಯಾಸ್ ಪೃಥ್ವಿ(23) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರೆಲ್ಲರೂ ಕೇರಳದ ತ್ರಿಶೂರ್, ಕಣ್ಣೂರು ಮೂಲದವರಾಗಿದ್ದು ಹಲವು ವರ್ಷಗಳಿಂದ ಮಾದಕವಸ್ತು ಸರಬರಾಜು ಮಾರಾಟ ಜಾಲವನ್ನು ನಡೆಸುತ್ತಿದ್ದರು ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಮಾದಕವಸ್ತುಗಳನ್ನು ಪಡೆದು ಸೇವನೆ ಮಾಡುತ್ತಿದ್ದ 20 ಮಂದಿ ಗ್ರಾಹಕರುಗಳನ್ನು ವಶಕ್ಕೆ ಪಡೆದು 27(ಬಿ) ಎನ್ಡಿಪಿಎಸ್ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬಂಧಿತರಿಂದ 740 ಗ್ರಾಂ ಮೆಥಕ್ಯೂಲನ್, 200 ಗ್ರಾಂ ಗಾಂಜಾ, 165 ಗ್ರಾಂ ಚರಸ್ ಹಾಗು 20 ಗ್ರಾಂ ಎಂಡಿಎಂಎ ಮಾದಕವಸ್ತುಗಳನ್ನು ಹಾಗು ಕೃತ್ಯಕ್ಕೆ ಬಳಸಿದ 1 ದ್ವಿಚಕ್ರ ವಾಹನ, 1 ಕಾರು, 7 ಮೊಬೈಲ್ ಪೋನ್ಗಳು, ವೇಯಿಂಗ್ ಮಿಷನ್ ಹಾಗು ಖಾಲಿ ಜಿಪ್ಲಾಕ್ ಪ್ಲಾಸ್ಟಿಕ್ ಕವರ್ ಸೇರಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
Eight youths of Kerala arrested for drug peddling by Bangalore Police, 50 lakhs worth item seized.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm