ಬ್ರೇಕಿಂಗ್ ನ್ಯೂಸ್
26-02-23 03:48 pm Bangalore Correspondent ಕ್ರೈಂ
ಬೆಂಗಳೂರು, ಫೆ.26: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳ ಜಾಲವನ್ನು ಬೇಧಿಸಿ ಭರ್ಜರಿ ಬೇಟೆಯಾಡಿರುವ ಅಮೃತಹಳ್ಳಿ ಪೊಲೀಸರು 8 ಮಂದಿಯನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಮಪೀನ್ ಅಲಿಯಾಸ್ ಮಬಿನ್(೩೨) ಮನ್ಸೂರ್ (36) ಎಲೆಕ್ಟ್ರಾನಿಕ್ ಸಿಟಿಯ ಗಾರ್ಡನ್ ಲೇಔಟ್ ನ ಅಭಿಷೇಕ್(27) ಅಕ್ಷಯ್ ಶಿವನ್ ಅಲಿಯಾಸ್ ಅಕ್ಕಿ(28) ಅರ್ಜುನ್ ಅಲಿಯಾಸ್ ಮೋನಿಕಿಮ್ (26) ಅಖಿಲ್(26)ಜೋಯಲ್ ಜೋಶ್ ಅಲಿಯಾಸ್ ಜೋಯಸ್(21) ಹಾಗೂ ಪೃಥ್ವಿನ್.ಪಿ ಅಲಿಯಾಸ್ ಪೃಥ್ವಿ(23) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರೆಲ್ಲರೂ ಕೇರಳದ ತ್ರಿಶೂರ್, ಕಣ್ಣೂರು ಮೂಲದವರಾಗಿದ್ದು ಹಲವು ವರ್ಷಗಳಿಂದ ಮಾದಕವಸ್ತು ಸರಬರಾಜು ಮಾರಾಟ ಜಾಲವನ್ನು ನಡೆಸುತ್ತಿದ್ದರು ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಮಾದಕವಸ್ತುಗಳನ್ನು ಪಡೆದು ಸೇವನೆ ಮಾಡುತ್ತಿದ್ದ 20 ಮಂದಿ ಗ್ರಾಹಕರುಗಳನ್ನು ವಶಕ್ಕೆ ಪಡೆದು 27(ಬಿ) ಎನ್ಡಿಪಿಎಸ್ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬಂಧಿತರಿಂದ 740 ಗ್ರಾಂ ಮೆಥಕ್ಯೂಲನ್, 200 ಗ್ರಾಂ ಗಾಂಜಾ, 165 ಗ್ರಾಂ ಚರಸ್ ಹಾಗು 20 ಗ್ರಾಂ ಎಂಡಿಎಂಎ ಮಾದಕವಸ್ತುಗಳನ್ನು ಹಾಗು ಕೃತ್ಯಕ್ಕೆ ಬಳಸಿದ 1 ದ್ವಿಚಕ್ರ ವಾಹನ, 1 ಕಾರು, 7 ಮೊಬೈಲ್ ಪೋನ್ಗಳು, ವೇಯಿಂಗ್ ಮಿಷನ್ ಹಾಗು ಖಾಲಿ ಜಿಪ್ಲಾಕ್ ಪ್ಲಾಸ್ಟಿಕ್ ಕವರ್ ಸೇರಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
Eight youths of Kerala arrested for drug peddling by Bangalore Police, 50 lakhs worth item seized.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 10:58 pm
Mangalore Correspondent
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm