ಬ್ರೇಕಿಂಗ್ ನ್ಯೂಸ್
26-02-23 03:48 pm Bangalore Correspondent ಕ್ರೈಂ
ಬೆಂಗಳೂರು, ಫೆ.26: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳ ಜಾಲವನ್ನು ಬೇಧಿಸಿ ಭರ್ಜರಿ ಬೇಟೆಯಾಡಿರುವ ಅಮೃತಹಳ್ಳಿ ಪೊಲೀಸರು 8 ಮಂದಿಯನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಮಪೀನ್ ಅಲಿಯಾಸ್ ಮಬಿನ್(೩೨) ಮನ್ಸೂರ್ (36) ಎಲೆಕ್ಟ್ರಾನಿಕ್ ಸಿಟಿಯ ಗಾರ್ಡನ್ ಲೇಔಟ್ ನ ಅಭಿಷೇಕ್(27) ಅಕ್ಷಯ್ ಶಿವನ್ ಅಲಿಯಾಸ್ ಅಕ್ಕಿ(28) ಅರ್ಜುನ್ ಅಲಿಯಾಸ್ ಮೋನಿಕಿಮ್ (26) ಅಖಿಲ್(26)ಜೋಯಲ್ ಜೋಶ್ ಅಲಿಯಾಸ್ ಜೋಯಸ್(21) ಹಾಗೂ ಪೃಥ್ವಿನ್.ಪಿ ಅಲಿಯಾಸ್ ಪೃಥ್ವಿ(23) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರೆಲ್ಲರೂ ಕೇರಳದ ತ್ರಿಶೂರ್, ಕಣ್ಣೂರು ಮೂಲದವರಾಗಿದ್ದು ಹಲವು ವರ್ಷಗಳಿಂದ ಮಾದಕವಸ್ತು ಸರಬರಾಜು ಮಾರಾಟ ಜಾಲವನ್ನು ನಡೆಸುತ್ತಿದ್ದರು ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಮಾದಕವಸ್ತುಗಳನ್ನು ಪಡೆದು ಸೇವನೆ ಮಾಡುತ್ತಿದ್ದ 20 ಮಂದಿ ಗ್ರಾಹಕರುಗಳನ್ನು ವಶಕ್ಕೆ ಪಡೆದು 27(ಬಿ) ಎನ್ಡಿಪಿಎಸ್ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬಂಧಿತರಿಂದ 740 ಗ್ರಾಂ ಮೆಥಕ್ಯೂಲನ್, 200 ಗ್ರಾಂ ಗಾಂಜಾ, 165 ಗ್ರಾಂ ಚರಸ್ ಹಾಗು 20 ಗ್ರಾಂ ಎಂಡಿಎಂಎ ಮಾದಕವಸ್ತುಗಳನ್ನು ಹಾಗು ಕೃತ್ಯಕ್ಕೆ ಬಳಸಿದ 1 ದ್ವಿಚಕ್ರ ವಾಹನ, 1 ಕಾರು, 7 ಮೊಬೈಲ್ ಪೋನ್ಗಳು, ವೇಯಿಂಗ್ ಮಿಷನ್ ಹಾಗು ಖಾಲಿ ಜಿಪ್ಲಾಕ್ ಪ್ಲಾಸ್ಟಿಕ್ ಕವರ್ ಸೇರಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
Eight youths of Kerala arrested for drug peddling by Bangalore Police, 50 lakhs worth item seized.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm