ಬ್ರೇಕಿಂಗ್ ನ್ಯೂಸ್
26-02-23 03:48 pm Bangalore Correspondent ಕ್ರೈಂ
ಬೆಂಗಳೂರು, ಫೆ.26: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳ ಜಾಲವನ್ನು ಬೇಧಿಸಿ ಭರ್ಜರಿ ಬೇಟೆಯಾಡಿರುವ ಅಮೃತಹಳ್ಳಿ ಪೊಲೀಸರು 8 ಮಂದಿಯನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಮಪೀನ್ ಅಲಿಯಾಸ್ ಮಬಿನ್(೩೨) ಮನ್ಸೂರ್ (36) ಎಲೆಕ್ಟ್ರಾನಿಕ್ ಸಿಟಿಯ ಗಾರ್ಡನ್ ಲೇಔಟ್ ನ ಅಭಿಷೇಕ್(27) ಅಕ್ಷಯ್ ಶಿವನ್ ಅಲಿಯಾಸ್ ಅಕ್ಕಿ(28) ಅರ್ಜುನ್ ಅಲಿಯಾಸ್ ಮೋನಿಕಿಮ್ (26) ಅಖಿಲ್(26)ಜೋಯಲ್ ಜೋಶ್ ಅಲಿಯಾಸ್ ಜೋಯಸ್(21) ಹಾಗೂ ಪೃಥ್ವಿನ್.ಪಿ ಅಲಿಯಾಸ್ ಪೃಥ್ವಿ(23) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರೆಲ್ಲರೂ ಕೇರಳದ ತ್ರಿಶೂರ್, ಕಣ್ಣೂರು ಮೂಲದವರಾಗಿದ್ದು ಹಲವು ವರ್ಷಗಳಿಂದ ಮಾದಕವಸ್ತು ಸರಬರಾಜು ಮಾರಾಟ ಜಾಲವನ್ನು ನಡೆಸುತ್ತಿದ್ದರು ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಮಾದಕವಸ್ತುಗಳನ್ನು ಪಡೆದು ಸೇವನೆ ಮಾಡುತ್ತಿದ್ದ 20 ಮಂದಿ ಗ್ರಾಹಕರುಗಳನ್ನು ವಶಕ್ಕೆ ಪಡೆದು 27(ಬಿ) ಎನ್ಡಿಪಿಎಸ್ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬಂಧಿತರಿಂದ 740 ಗ್ರಾಂ ಮೆಥಕ್ಯೂಲನ್, 200 ಗ್ರಾಂ ಗಾಂಜಾ, 165 ಗ್ರಾಂ ಚರಸ್ ಹಾಗು 20 ಗ್ರಾಂ ಎಂಡಿಎಂಎ ಮಾದಕವಸ್ತುಗಳನ್ನು ಹಾಗು ಕೃತ್ಯಕ್ಕೆ ಬಳಸಿದ 1 ದ್ವಿಚಕ್ರ ವಾಹನ, 1 ಕಾರು, 7 ಮೊಬೈಲ್ ಪೋನ್ಗಳು, ವೇಯಿಂಗ್ ಮಿಷನ್ ಹಾಗು ಖಾಲಿ ಜಿಪ್ಲಾಕ್ ಪ್ಲಾಸ್ಟಿಕ್ ಕವರ್ ಸೇರಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
Eight youths of Kerala arrested for drug peddling by Bangalore Police, 50 lakhs worth item seized.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm