ಬ್ರೇಕಿಂಗ್ ನ್ಯೂಸ್
26-02-23 03:48 pm Bangalore Correspondent ಕ್ರೈಂ
ಬೆಂಗಳೂರು, ಫೆ.26: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳ ಜಾಲವನ್ನು ಬೇಧಿಸಿ ಭರ್ಜರಿ ಬೇಟೆಯಾಡಿರುವ ಅಮೃತಹಳ್ಳಿ ಪೊಲೀಸರು 8 ಮಂದಿಯನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಮಪೀನ್ ಅಲಿಯಾಸ್ ಮಬಿನ್(೩೨) ಮನ್ಸೂರ್ (36) ಎಲೆಕ್ಟ್ರಾನಿಕ್ ಸಿಟಿಯ ಗಾರ್ಡನ್ ಲೇಔಟ್ ನ ಅಭಿಷೇಕ್(27) ಅಕ್ಷಯ್ ಶಿವನ್ ಅಲಿಯಾಸ್ ಅಕ್ಕಿ(28) ಅರ್ಜುನ್ ಅಲಿಯಾಸ್ ಮೋನಿಕಿಮ್ (26) ಅಖಿಲ್(26)ಜೋಯಲ್ ಜೋಶ್ ಅಲಿಯಾಸ್ ಜೋಯಸ್(21) ಹಾಗೂ ಪೃಥ್ವಿನ್.ಪಿ ಅಲಿಯಾಸ್ ಪೃಥ್ವಿ(23) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರೆಲ್ಲರೂ ಕೇರಳದ ತ್ರಿಶೂರ್, ಕಣ್ಣೂರು ಮೂಲದವರಾಗಿದ್ದು ಹಲವು ವರ್ಷಗಳಿಂದ ಮಾದಕವಸ್ತು ಸರಬರಾಜು ಮಾರಾಟ ಜಾಲವನ್ನು ನಡೆಸುತ್ತಿದ್ದರು ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಮಾದಕವಸ್ತುಗಳನ್ನು ಪಡೆದು ಸೇವನೆ ಮಾಡುತ್ತಿದ್ದ 20 ಮಂದಿ ಗ್ರಾಹಕರುಗಳನ್ನು ವಶಕ್ಕೆ ಪಡೆದು 27(ಬಿ) ಎನ್ಡಿಪಿಎಸ್ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬಂಧಿತರಿಂದ 740 ಗ್ರಾಂ ಮೆಥಕ್ಯೂಲನ್, 200 ಗ್ರಾಂ ಗಾಂಜಾ, 165 ಗ್ರಾಂ ಚರಸ್ ಹಾಗು 20 ಗ್ರಾಂ ಎಂಡಿಎಂಎ ಮಾದಕವಸ್ತುಗಳನ್ನು ಹಾಗು ಕೃತ್ಯಕ್ಕೆ ಬಳಸಿದ 1 ದ್ವಿಚಕ್ರ ವಾಹನ, 1 ಕಾರು, 7 ಮೊಬೈಲ್ ಪೋನ್ಗಳು, ವೇಯಿಂಗ್ ಮಿಷನ್ ಹಾಗು ಖಾಲಿ ಜಿಪ್ಲಾಕ್ ಪ್ಲಾಸ್ಟಿಕ್ ಕವರ್ ಸೇರಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
Eight youths of Kerala arrested for drug peddling by Bangalore Police, 50 lakhs worth item seized.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm