ಬ್ರೇಕಿಂಗ್ ನ್ಯೂಸ್
28-02-23 10:16 pm HK News Desk ಕ್ರೈಂ
ಹೈದರಾಬಾದ್, ಫೆ.28: ತಾನು ಪ್ರೀತಿಸುತ್ತಿದ್ದ ಹುಡುಗಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾನೆ ಎಂಬ ಕಾರಣಕ್ಕೆ ತನ್ನ ಸಹಪಾಠಿ ಗೆಳೆಯನನ್ನೇ ವಿದ್ಯಾರ್ಥಿಯೊಬ್ಬ ಕುತ್ತಿಗೆ ಸೀಳಿ ಕೊಂದು ಹಾಕಿದ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನವೀನ್ ಎಂಬ ವಿದ್ಯಾರ್ಥಿಯನ್ನು ಅದೇ ಕಾಲೇಜಿನಲ್ಲಿ ಕಲಿಯುತ್ತಿದ್ದ ಹರಿಹರ ಕೃಷ್ಣ ಎಂಬ 22 ವಿದ್ಯಾರ್ಥಿ ಕ್ರೂರವಾಗಿ ಕೊಂದು ಹಾಕಿದ್ದು, ಆನಂತರ ಗೆಳೆಯನ ಹೃದಯ ಮತ್ತು ಗುಪ್ತಾಂಗ, ಬೆರಳುಗಳನ್ನು ಕತ್ತರಿಸಿ ವಿಕೃತವಾಗಿ ವರ್ತಿಸಿದ್ದಾನೆ. ಕೃತ್ಯದ ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ನವೀನ್, ಹರಿಹರ ಕೃಷ್ಣ ಮತ್ತು ಹುಡುಗಿ ಒಂದೇ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದರು. ಒಂದೇ ಹುಡುಗಿಯನ್ನು ನವೀನ್ ಮತ್ತು ಹರಿಹರ ಕೃಷ್ಣ ಪ್ರೀತಿಸುತ್ತಿದ್ದರು. ಮೊದಲಿಗೆ ನವೀನ್ ಹುಡುಗಿಯೊಂದಿಗೆ ಕನೆಕ್ಟ್ ಆಗಿದ್ದು ಸುತ್ತಾಟ ನಡೆಸುತ್ತಿದ್ದ. ಆನಂತರ, ಕೃಷ್ಣ ಕೂಡ ಅದೇ ಹುಡುಗಿಯ ಹಿಂದೆ ಬಿದ್ದಿದ್ದು ಸುತ್ತಾಟ ಶುರು ಹಚ್ಚಿದ್ದ. ಹುಡುಗಿ ಇಬ್ಬರನ್ನೂ ಮ್ಯಾನೇಜ್ ಮಾಡುತ್ತಿದ್ದಳು. ಇದೇ ವೇಳೆ, ಹಳೆ ಪ್ರಿಯಕರ ನವೀನ್ ಅದೇ ಹುಡುಗಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಲ್ಲದೆ, ಮೆಸೇಜ್ ಮಾಡುವುದು, ಫೋನಲ್ಲಿ ಮಾತಾಡುವುದನ್ನು ಮಾಡ್ತಿದ್ದ. ಇದರಿಂದ ಸಿಟ್ಟಿನಲ್ಲಿದ್ದ ಹರಿಹರ ಕೃಷ್ಣ, ನವೀನನ್ನು ನಿಗೂಢ ಜಾಗಕ್ಕೆ ಕರೆದೊಯ್ದು ಜಗಳವಾಡಿ ಕತ್ತು ಸೀಳಿ ಹಾಕಿದ್ದಾನೆ.
ಫೆ.17ರಂದು ಘಟನೆ ನಡೆದಿದ್ದು, ಕೃತ್ಯದ ಬಳಿಕ ಸತ್ತು ಬಿದ್ದಿರುವ ನವೀನ್ ಮೃತದೇಹದ ಚಿತ್ರವನ್ನು ಹುಡುಗಿಗೆ ವಾಟ್ಸಪ್ ಮಾಡಿದ್ದಾನೆ. ಅಲ್ಲದೆ, ಕೃತ್ಯ ಎಸಗಿರುವ ಬಗ್ಗೆ ಪೊಲೀಸ್ ಠಾಣೆಗೆ ತೆರಳಿ ತಿಳಿಸಿದ್ದು, ಶರಣಾಗಿದ್ದಾನೆ.
A 22-year-old man in Hyderabad allegedly killed his friend for messaging and talking to his girlfriend, police said on Saturday. The accused allegedly beheaded the deceased, removed his friend's heart and chopped off his private parts and fingers. He later walked into the police station to surrender himself on Friday, ANI reported.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm