ಬ್ರೇಕಿಂಗ್ ನ್ಯೂಸ್
28-02-23 10:16 pm HK News Desk ಕ್ರೈಂ
ಹೈದರಾಬಾದ್, ಫೆ.28: ತಾನು ಪ್ರೀತಿಸುತ್ತಿದ್ದ ಹುಡುಗಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾನೆ ಎಂಬ ಕಾರಣಕ್ಕೆ ತನ್ನ ಸಹಪಾಠಿ ಗೆಳೆಯನನ್ನೇ ವಿದ್ಯಾರ್ಥಿಯೊಬ್ಬ ಕುತ್ತಿಗೆ ಸೀಳಿ ಕೊಂದು ಹಾಕಿದ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನವೀನ್ ಎಂಬ ವಿದ್ಯಾರ್ಥಿಯನ್ನು ಅದೇ ಕಾಲೇಜಿನಲ್ಲಿ ಕಲಿಯುತ್ತಿದ್ದ ಹರಿಹರ ಕೃಷ್ಣ ಎಂಬ 22 ವಿದ್ಯಾರ್ಥಿ ಕ್ರೂರವಾಗಿ ಕೊಂದು ಹಾಕಿದ್ದು, ಆನಂತರ ಗೆಳೆಯನ ಹೃದಯ ಮತ್ತು ಗುಪ್ತಾಂಗ, ಬೆರಳುಗಳನ್ನು ಕತ್ತರಿಸಿ ವಿಕೃತವಾಗಿ ವರ್ತಿಸಿದ್ದಾನೆ. ಕೃತ್ಯದ ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ನವೀನ್, ಹರಿಹರ ಕೃಷ್ಣ ಮತ್ತು ಹುಡುಗಿ ಒಂದೇ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದರು. ಒಂದೇ ಹುಡುಗಿಯನ್ನು ನವೀನ್ ಮತ್ತು ಹರಿಹರ ಕೃಷ್ಣ ಪ್ರೀತಿಸುತ್ತಿದ್ದರು. ಮೊದಲಿಗೆ ನವೀನ್ ಹುಡುಗಿಯೊಂದಿಗೆ ಕನೆಕ್ಟ್ ಆಗಿದ್ದು ಸುತ್ತಾಟ ನಡೆಸುತ್ತಿದ್ದ. ಆನಂತರ, ಕೃಷ್ಣ ಕೂಡ ಅದೇ ಹುಡುಗಿಯ ಹಿಂದೆ ಬಿದ್ದಿದ್ದು ಸುತ್ತಾಟ ಶುರು ಹಚ್ಚಿದ್ದ. ಹುಡುಗಿ ಇಬ್ಬರನ್ನೂ ಮ್ಯಾನೇಜ್ ಮಾಡುತ್ತಿದ್ದಳು. ಇದೇ ವೇಳೆ, ಹಳೆ ಪ್ರಿಯಕರ ನವೀನ್ ಅದೇ ಹುಡುಗಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಲ್ಲದೆ, ಮೆಸೇಜ್ ಮಾಡುವುದು, ಫೋನಲ್ಲಿ ಮಾತಾಡುವುದನ್ನು ಮಾಡ್ತಿದ್ದ. ಇದರಿಂದ ಸಿಟ್ಟಿನಲ್ಲಿದ್ದ ಹರಿಹರ ಕೃಷ್ಣ, ನವೀನನ್ನು ನಿಗೂಢ ಜಾಗಕ್ಕೆ ಕರೆದೊಯ್ದು ಜಗಳವಾಡಿ ಕತ್ತು ಸೀಳಿ ಹಾಕಿದ್ದಾನೆ.
ಫೆ.17ರಂದು ಘಟನೆ ನಡೆದಿದ್ದು, ಕೃತ್ಯದ ಬಳಿಕ ಸತ್ತು ಬಿದ್ದಿರುವ ನವೀನ್ ಮೃತದೇಹದ ಚಿತ್ರವನ್ನು ಹುಡುಗಿಗೆ ವಾಟ್ಸಪ್ ಮಾಡಿದ್ದಾನೆ. ಅಲ್ಲದೆ, ಕೃತ್ಯ ಎಸಗಿರುವ ಬಗ್ಗೆ ಪೊಲೀಸ್ ಠಾಣೆಗೆ ತೆರಳಿ ತಿಳಿಸಿದ್ದು, ಶರಣಾಗಿದ್ದಾನೆ.
A 22-year-old man in Hyderabad allegedly killed his friend for messaging and talking to his girlfriend, police said on Saturday. The accused allegedly beheaded the deceased, removed his friend's heart and chopped off his private parts and fingers. He later walked into the police station to surrender himself on Friday, ANI reported.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am