ಬ್ರೇಕಿಂಗ್ ನ್ಯೂಸ್
02-03-23 10:16 pm Mangalore Correspondent ಕ್ರೈಂ
ಮಂಗಳೂರು, ಮಾ.2: ಒಂದು ತಿಂಗಳ ಹಿಂದೆ ನಗರದ ಮಿಲಾಗ್ರಿಸ್ ಬಳಿ ಜುವೆಲ್ಲರಿ ಉದ್ಯೋಗಿಯನ್ನು ಕತ್ತು ಕೊಯ್ದು ಹತ್ಯೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಲಿಕೋಟೆಯ ಕೊಯಿಲಾಂಡಿ ನಿವಾಸಿ ಶಿಫಾಸ್ (33) ವಶಕ್ಕೆ ಪಡೆದ ಆರೋಪಿ. ಗುರುವಾರ ಮಧ್ಯಾಹ್ನ ಕ್ಯಾಲಿಕಟ್ ನಿಂದ ರೈಲಿನಲ್ಲಿ ಕಾಸರಗೋಡು ರೈಲು ನಿಲ್ದಾಣಕ್ಕೆ ಬಂದಿದ್ದ ಶಿಫಾಸ್, ಕಾಸರಗೋಡು ನಗರದ ಮಲ್ಲಿಕಾರ್ಜುನ ದೇವಸ್ಥಾನದ ಆವರಣಕ್ಕೆ ಬಂದಾಗಲೇ ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಬಲೆಗೆ ಹಾಕಿದ್ದಾರೆ. ಕಾಸರಗೋಡು ಡಿವೈಎಸ್ಪಿ ಸುಧಾಕರನ್ ಮತ್ತು ಡಿಸಿ ಆರ್ ಬಿ ಡಿವೈಎಸ್ಪಿ ಅಬ್ದುಲ್ ರಹೀಂ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.


ಫೆ.3ರಂದು ಮಂಗಳೂರಿನಲ್ಲಿ ಜುವೆಲ್ಲರಿ ನುಗ್ಗಿ ರಾಘವ ಆಚಾರ್ಯ ಎಂಬವರನ್ನು ಹತ್ಯೆಗೈದಿದ್ದ ಆಗಂತುಕ ವ್ಯಕ್ತಿ ಆನಂತರ ಯಾರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದ. ಈ ನಡುವೆ, ಆರೋಪಿ ಪತ್ತೆಗಾಗಿ ಸಿಸಿಟಿವಿಯಲ್ಲಿ ದೊರೆತ ಫೋಟೊಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದರು. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕಿ ಪರಾರಿಯಾಗಿದ್ದ ಆರೋಪಿಯ ಚಹರೆಯನ್ನು ಪೊಲೀಸರು ನೋಟೀಸ್ ಮೂಲಕ ವಿವಿಧ ಕಡೆಗಳಲ್ಲಿ ಅಂಟಿಸಿದ್ದರು. ಆರೋಪಿ ಮಾಹಿತಿ ಸಿಕ್ಕಲ್ಲಿ ಪೊಲೀಸರಿಗೆ ನೀಡುವಂತೆ ಕೇಳಿಕೊಂಡಿದ್ದರು.


ಒಂದು ತಿಂಗಳ ಕಾಲವೂ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅಚಾನಕ್ಕಾಗಿ ಬಲೆಗೆ ಬಿದ್ದಿದ್ದಾನೆ. ಆದರೆ ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎನ್ನೋದು ಭಾರೀ ಕುತೂಹಲ ಸೃಷ್ಟಿಸಿದೆ. ಮಂಗಳೂರು ಪೊಲೀಸರು ಇನ್ನಷ್ಟೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಷ್ಟೆ.
Jewellery shop staffer murdered in Mangaluru, accused arrested in Kasaragod after months. The arrested has been identifed as Shifas (33) from kerala. Raghavendra Acharya alias Raghu (55), working in the shop since seven months, was murdered inside the shop at Hampankatta
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm