ಬ್ರೇಕಿಂಗ್ ನ್ಯೂಸ್
04-03-23 10:21 am Mangalore Correspondent ಕ್ರೈಂ
ಉಳ್ಳಾಲ, ಮಾ.4: ಯುವಕನನ್ನ ಮಾತನಾಡುವ ನೆಪದಲ್ಲಿ ಮನೆಯಿಂದ ಹೊರ ಕರೆದು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದ ಕೋಟೆಪುರದಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂಬವರು ಇನ್ನಿಬ್ಬರ ಜತೆಗೂಡಿ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಹೊರ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ತಕ್ಷಣ ಮನೆಮಂದಿ ಗಾಯಾಳುವನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಫಿಶ್ ಆಯಿಲ್ ಮಿಲ್ ಮಾಲೀಕರಿಂದ ಬೆದರಿಸಿ ಹಣ ಪಡೆದಿರುವ ವಿಚಾರದಲ್ಲಿ ಸದಕತ್ತುಲ್ಲ ಮತ್ತು ಆರೋಪಿಗಳ ನಡುವೆ ವೈಷಮ್ಯವಿತ್ತು. ಕೆಲ ತಿಂಗಳ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿ ಆರೋಪಿಗಳ ಪೈಕಿ ಓರ್ವನಿಗೆ ಸದಕತ್ತುಲ್ಲಾ ತಂಡ ಹಲ್ಲೆ ನಡೆಸಿತ್ತು. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಸಕ ಯು.ಟಿ ಖಾದರ್ ಆಸ್ಪತ್ರೆ ಭೇಟಿ
ತಡರಾತ್ರಿ 1 ಗಂಟೆ ಸುಮಾರಿಗೆ ಶಾಸಕ ಯು.ಟಿ ಖಾದರ್ ಅವರು ಇಂಡಿಯಾನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ವಿವರ ಪಡೆದಿದ್ದಾರೆ. ಅಲ್ಲದೆ ತಕ್ಷಣವೇ ತಪ್ಪಿತಸ್ಥರನ್ನು ಹಿಡಿದು ಶಿಕ್ಷೆಗೊಳಪಡಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
A young man was stabbed in front of his home late on Friday night in Kotepura under the Ullal police station limits. The victim, Sadakathullah (34), was immediately rushed to Indiana Hospital, where he remains in critical condition. The suspects, Chabbi alias Kabeer and Razik, are believed to be responsible for the attack and are currently being sought by police.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm