ಬ್ರೇಕಿಂಗ್ ನ್ಯೂಸ್
06-03-23 09:24 pm Mangalore Correspondent ಕ್ರೈಂ
ಮಂಗಳೂರು, ಮಾ.6: ಬಜ್ಪೆ ಪೊಲೀಸರು ಅಡ್ಡೂರು ಚೆಕ್ ಪೋಸ್ಟ್ ಬಳಿ ಇಬ್ಬರು ದನ ಕಳ್ಳರನ್ನು ಬಂಧಿಸಿದ್ದಾರೆ. ಗಂಜಿಮಠ ನಿವಾಸಿ ಇರ್ಷಾದ್ ಮುಂಡೇವು ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್ ಬಂಧಿತರು.
ಬಜ್ಪೆ ಪೊಲೀಸರು ಸೋಮವಾರ ನಸುಕಿನಲ್ಲಿ ಗಸ್ತು ನಡೆಸುತ್ತಿದ್ದಾಗ ಮಹೇಂದ್ರ ಝೈಲೋ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬಾತ ಪರಾರಿಯಾಗಿದ್ದಾನೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ದನ ಕಳವು ವಿಚಾರ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದನ ಕಳವು ಕೃತ್ಯಗಳಲ್ಲಿ ತೊಡಗಿಸಿದ್ದರು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಹಾಗೂ 2021ರಲ್ಲಿ ಬಡಗ ಎಡಪದವು ಬಳಿ ಎರಡು ದನಗಳನ್ನು ಕೆಂಪು ಬಣ್ಣದ ಜೈಲೋ ಕಾರಿನಲ್ಲಿ ಕಳವು ಮಾಡಿರುವುದನ್ನು ಒಪ್ಪಿದ್ದಾರೆ. ತಪ್ಪಿಸಿಕೊಂಡಿರುವ ವ್ಯಕ್ತಿಯನ್ನು ಬೆಳ್ತಂಗಡಿಯ ಮದ್ದಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಬಸವನಹಳ್ಳಿ ಠಾಣೆಗಳಲ್ಲಿ ದನ ಕಳವು, ದರೋಡೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangalore Two arrested by Bajpe police for stealing cows near Bajpe check post.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm