ಬ್ರೇಕಿಂಗ್ ನ್ಯೂಸ್
06-03-23 09:24 pm Mangalore Correspondent ಕ್ರೈಂ
ಮಂಗಳೂರು, ಮಾ.6: ಬಜ್ಪೆ ಪೊಲೀಸರು ಅಡ್ಡೂರು ಚೆಕ್ ಪೋಸ್ಟ್ ಬಳಿ ಇಬ್ಬರು ದನ ಕಳ್ಳರನ್ನು ಬಂಧಿಸಿದ್ದಾರೆ. ಗಂಜಿಮಠ ನಿವಾಸಿ ಇರ್ಷಾದ್ ಮುಂಡೇವು ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್ ಬಂಧಿತರು.
ಬಜ್ಪೆ ಪೊಲೀಸರು ಸೋಮವಾರ ನಸುಕಿನಲ್ಲಿ ಗಸ್ತು ನಡೆಸುತ್ತಿದ್ದಾಗ ಮಹೇಂದ್ರ ಝೈಲೋ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬಾತ ಪರಾರಿಯಾಗಿದ್ದಾನೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ದನ ಕಳವು ವಿಚಾರ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದನ ಕಳವು ಕೃತ್ಯಗಳಲ್ಲಿ ತೊಡಗಿಸಿದ್ದರು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಹಾಗೂ 2021ರಲ್ಲಿ ಬಡಗ ಎಡಪದವು ಬಳಿ ಎರಡು ದನಗಳನ್ನು ಕೆಂಪು ಬಣ್ಣದ ಜೈಲೋ ಕಾರಿನಲ್ಲಿ ಕಳವು ಮಾಡಿರುವುದನ್ನು ಒಪ್ಪಿದ್ದಾರೆ. ತಪ್ಪಿಸಿಕೊಂಡಿರುವ ವ್ಯಕ್ತಿಯನ್ನು ಬೆಳ್ತಂಗಡಿಯ ಮದ್ದಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಬಸವನಹಳ್ಳಿ ಠಾಣೆಗಳಲ್ಲಿ ದನ ಕಳವು, ದರೋಡೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangalore Two arrested by Bajpe police for stealing cows near Bajpe check post.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm