ಬ್ರೇಕಿಂಗ್ ನ್ಯೂಸ್
06-03-23 09:24 pm Mangalore Correspondent ಕ್ರೈಂ
ಮಂಗಳೂರು, ಮಾ.6: ಬಜ್ಪೆ ಪೊಲೀಸರು ಅಡ್ಡೂರು ಚೆಕ್ ಪೋಸ್ಟ್ ಬಳಿ ಇಬ್ಬರು ದನ ಕಳ್ಳರನ್ನು ಬಂಧಿಸಿದ್ದಾರೆ. ಗಂಜಿಮಠ ನಿವಾಸಿ ಇರ್ಷಾದ್ ಮುಂಡೇವು ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್ ಬಂಧಿತರು.
ಬಜ್ಪೆ ಪೊಲೀಸರು ಸೋಮವಾರ ನಸುಕಿನಲ್ಲಿ ಗಸ್ತು ನಡೆಸುತ್ತಿದ್ದಾಗ ಮಹೇಂದ್ರ ಝೈಲೋ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬಾತ ಪರಾರಿಯಾಗಿದ್ದಾನೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ದನ ಕಳವು ವಿಚಾರ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದನ ಕಳವು ಕೃತ್ಯಗಳಲ್ಲಿ ತೊಡಗಿಸಿದ್ದರು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಹಾಗೂ 2021ರಲ್ಲಿ ಬಡಗ ಎಡಪದವು ಬಳಿ ಎರಡು ದನಗಳನ್ನು ಕೆಂಪು ಬಣ್ಣದ ಜೈಲೋ ಕಾರಿನಲ್ಲಿ ಕಳವು ಮಾಡಿರುವುದನ್ನು ಒಪ್ಪಿದ್ದಾರೆ. ತಪ್ಪಿಸಿಕೊಂಡಿರುವ ವ್ಯಕ್ತಿಯನ್ನು ಬೆಳ್ತಂಗಡಿಯ ಮದ್ದಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಬಸವನಹಳ್ಳಿ ಠಾಣೆಗಳಲ್ಲಿ ದನ ಕಳವು, ದರೋಡೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangalore Two arrested by Bajpe police for stealing cows near Bajpe check post.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm