ಬ್ರೇಕಿಂಗ್ ನ್ಯೂಸ್
06-03-23 09:24 pm Mangalore Correspondent ಕ್ರೈಂ
ಮಂಗಳೂರು, ಮಾ.6: ಬಜ್ಪೆ ಪೊಲೀಸರು ಅಡ್ಡೂರು ಚೆಕ್ ಪೋಸ್ಟ್ ಬಳಿ ಇಬ್ಬರು ದನ ಕಳ್ಳರನ್ನು ಬಂಧಿಸಿದ್ದಾರೆ. ಗಂಜಿಮಠ ನಿವಾಸಿ ಇರ್ಷಾದ್ ಮುಂಡೇವು ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್ ಬಂಧಿತರು.
ಬಜ್ಪೆ ಪೊಲೀಸರು ಸೋಮವಾರ ನಸುಕಿನಲ್ಲಿ ಗಸ್ತು ನಡೆಸುತ್ತಿದ್ದಾಗ ಮಹೇಂದ್ರ ಝೈಲೋ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬಾತ ಪರಾರಿಯಾಗಿದ್ದಾನೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ದನ ಕಳವು ವಿಚಾರ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದನ ಕಳವು ಕೃತ್ಯಗಳಲ್ಲಿ ತೊಡಗಿಸಿದ್ದರು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಹಾಗೂ 2021ರಲ್ಲಿ ಬಡಗ ಎಡಪದವು ಬಳಿ ಎರಡು ದನಗಳನ್ನು ಕೆಂಪು ಬಣ್ಣದ ಜೈಲೋ ಕಾರಿನಲ್ಲಿ ಕಳವು ಮಾಡಿರುವುದನ್ನು ಒಪ್ಪಿದ್ದಾರೆ. ತಪ್ಪಿಸಿಕೊಂಡಿರುವ ವ್ಯಕ್ತಿಯನ್ನು ಬೆಳ್ತಂಗಡಿಯ ಮದ್ದಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಬಸವನಹಳ್ಳಿ ಠಾಣೆಗಳಲ್ಲಿ ದನ ಕಳವು, ದರೋಡೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangalore Two arrested by Bajpe police for stealing cows near Bajpe check post.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm