ಬ್ರೇಕಿಂಗ್ ನ್ಯೂಸ್
06-03-23 09:24 pm Mangalore Correspondent ಕ್ರೈಂ
ಮಂಗಳೂರು, ಮಾ.6: ಬಜ್ಪೆ ಪೊಲೀಸರು ಅಡ್ಡೂರು ಚೆಕ್ ಪೋಸ್ಟ್ ಬಳಿ ಇಬ್ಬರು ದನ ಕಳ್ಳರನ್ನು ಬಂಧಿಸಿದ್ದಾರೆ. ಗಂಜಿಮಠ ನಿವಾಸಿ ಇರ್ಷಾದ್ ಮುಂಡೇವು ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್ ಬಂಧಿತರು.
ಬಜ್ಪೆ ಪೊಲೀಸರು ಸೋಮವಾರ ನಸುಕಿನಲ್ಲಿ ಗಸ್ತು ನಡೆಸುತ್ತಿದ್ದಾಗ ಮಹೇಂದ್ರ ಝೈಲೋ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬಾತ ಪರಾರಿಯಾಗಿದ್ದಾನೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ದನ ಕಳವು ವಿಚಾರ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದನ ಕಳವು ಕೃತ್ಯಗಳಲ್ಲಿ ತೊಡಗಿಸಿದ್ದರು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಹಾಗೂ 2021ರಲ್ಲಿ ಬಡಗ ಎಡಪದವು ಬಳಿ ಎರಡು ದನಗಳನ್ನು ಕೆಂಪು ಬಣ್ಣದ ಜೈಲೋ ಕಾರಿನಲ್ಲಿ ಕಳವು ಮಾಡಿರುವುದನ್ನು ಒಪ್ಪಿದ್ದಾರೆ. ತಪ್ಪಿಸಿಕೊಂಡಿರುವ ವ್ಯಕ್ತಿಯನ್ನು ಬೆಳ್ತಂಗಡಿಯ ಮದ್ದಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಬಸವನಹಳ್ಳಿ ಠಾಣೆಗಳಲ್ಲಿ ದನ ಕಳವು, ದರೋಡೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangalore Two arrested by Bajpe police for stealing cows near Bajpe check post.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 08:14 pm
Mangalore Correspondent
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
27-07-25 07:13 pm
HK News Desk
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm