ಬ್ರೇಕಿಂಗ್ ನ್ಯೂಸ್
06-03-23 09:24 pm Mangalore Correspondent ಕ್ರೈಂ
ಮಂಗಳೂರು, ಮಾ.6: ಬಜ್ಪೆ ಪೊಲೀಸರು ಅಡ್ಡೂರು ಚೆಕ್ ಪೋಸ್ಟ್ ಬಳಿ ಇಬ್ಬರು ದನ ಕಳ್ಳರನ್ನು ಬಂಧಿಸಿದ್ದಾರೆ. ಗಂಜಿಮಠ ನಿವಾಸಿ ಇರ್ಷಾದ್ ಮುಂಡೇವು ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್ ಬಂಧಿತರು.
ಬಜ್ಪೆ ಪೊಲೀಸರು ಸೋಮವಾರ ನಸುಕಿನಲ್ಲಿ ಗಸ್ತು ನಡೆಸುತ್ತಿದ್ದಾಗ ಮಹೇಂದ್ರ ಝೈಲೋ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬಾತ ಪರಾರಿಯಾಗಿದ್ದಾನೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ದನ ಕಳವು ವಿಚಾರ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದನ ಕಳವು ಕೃತ್ಯಗಳಲ್ಲಿ ತೊಡಗಿಸಿದ್ದರು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಹಾಗೂ 2021ರಲ್ಲಿ ಬಡಗ ಎಡಪದವು ಬಳಿ ಎರಡು ದನಗಳನ್ನು ಕೆಂಪು ಬಣ್ಣದ ಜೈಲೋ ಕಾರಿನಲ್ಲಿ ಕಳವು ಮಾಡಿರುವುದನ್ನು ಒಪ್ಪಿದ್ದಾರೆ. ತಪ್ಪಿಸಿಕೊಂಡಿರುವ ವ್ಯಕ್ತಿಯನ್ನು ಬೆಳ್ತಂಗಡಿಯ ಮದ್ದಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಬಸವನಹಳ್ಳಿ ಠಾಣೆಗಳಲ್ಲಿ ದನ ಕಳವು, ದರೋಡೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangalore Two arrested by Bajpe police for stealing cows near Bajpe check post.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am