ಬ್ರೇಕಿಂಗ್ ನ್ಯೂಸ್
08-03-23 04:30 pm Mangalore Correspondent ಕ್ರೈಂ
ಉಳ್ಳಾಲ, ಮಾ.8: ತೊಕ್ಕೊಟ್ಟು ಬಳಿಯ ಪಂಡಿತ್ ಹೌಸ್ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು , ಮತ್ತೋರ್ವ ಪಿಂಪ್ ತಲೆಮರೆಸಿಕೊಂಡಿದ್ದಾನೆ.
ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ರುಕಿಯಾ (50) ಬಂಧಿತ ಆರೋಪಿ. ರುಕಿಯಾ ಗಂಡನನ್ನು ಕಳಕೊಂಡ ಮಹಿಳೆಯಾಗಿದ್ದು ವಿಜೇತ ನಗರದ ಬಾಡಿಗೆ ಮನೆಯಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್, ಉಪನಿರೀಕ್ಷಕರಾದ ಮಂಜುಳಾ ಎಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ.
ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ಯುವತಿಯರನ್ನ ರಕ್ಷಿಸಿದ್ದಾರೆ. ಪ್ರಮುಖ ಪಿಂಪ್ ಆಗಿದ್ದ ಲತೀಫ್ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂ. ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಎನ್, ದಾಕ್ಷಾಯಿಣಿ, ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.
Mangalore Prostitution in a rented house, 50 year old Pimp arrested by Ullal police near thokottu. The arrested has been identified as Rukiya.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am