ಬ್ರೇಕಿಂಗ್ ನ್ಯೂಸ್
08-03-23 04:30 pm Mangalore Correspondent ಕ್ರೈಂ
ಉಳ್ಳಾಲ, ಮಾ.8: ತೊಕ್ಕೊಟ್ಟು ಬಳಿಯ ಪಂಡಿತ್ ಹೌಸ್ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು , ಮತ್ತೋರ್ವ ಪಿಂಪ್ ತಲೆಮರೆಸಿಕೊಂಡಿದ್ದಾನೆ.
ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ರುಕಿಯಾ (50) ಬಂಧಿತ ಆರೋಪಿ. ರುಕಿಯಾ ಗಂಡನನ್ನು ಕಳಕೊಂಡ ಮಹಿಳೆಯಾಗಿದ್ದು ವಿಜೇತ ನಗರದ ಬಾಡಿಗೆ ಮನೆಯಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್, ಉಪನಿರೀಕ್ಷಕರಾದ ಮಂಜುಳಾ ಎಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ.
ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ಯುವತಿಯರನ್ನ ರಕ್ಷಿಸಿದ್ದಾರೆ. ಪ್ರಮುಖ ಪಿಂಪ್ ಆಗಿದ್ದ ಲತೀಫ್ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂ. ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಎನ್, ದಾಕ್ಷಾಯಿಣಿ, ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.
Mangalore Prostitution in a rented house, 50 year old Pimp arrested by Ullal police near thokottu. The arrested has been identified as Rukiya.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm