ಬ್ರೇಕಿಂಗ್ ನ್ಯೂಸ್
08-03-23 04:30 pm Mangalore Correspondent ಕ್ರೈಂ
ಉಳ್ಳಾಲ, ಮಾ.8: ತೊಕ್ಕೊಟ್ಟು ಬಳಿಯ ಪಂಡಿತ್ ಹೌಸ್ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು , ಮತ್ತೋರ್ವ ಪಿಂಪ್ ತಲೆಮರೆಸಿಕೊಂಡಿದ್ದಾನೆ.
ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ರುಕಿಯಾ (50) ಬಂಧಿತ ಆರೋಪಿ. ರುಕಿಯಾ ಗಂಡನನ್ನು ಕಳಕೊಂಡ ಮಹಿಳೆಯಾಗಿದ್ದು ವಿಜೇತ ನಗರದ ಬಾಡಿಗೆ ಮನೆಯಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್, ಉಪನಿರೀಕ್ಷಕರಾದ ಮಂಜುಳಾ ಎಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ.
ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ಯುವತಿಯರನ್ನ ರಕ್ಷಿಸಿದ್ದಾರೆ. ಪ್ರಮುಖ ಪಿಂಪ್ ಆಗಿದ್ದ ಲತೀಫ್ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂ. ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಎನ್, ದಾಕ್ಷಾಯಿಣಿ, ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.
Mangalore Prostitution in a rented house, 50 year old Pimp arrested by Ullal police near thokottu. The arrested has been identified as Rukiya.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm