ಬ್ರೇಕಿಂಗ್ ನ್ಯೂಸ್
08-03-23 04:30 pm Mangalore Correspondent ಕ್ರೈಂ
ಉಳ್ಳಾಲ, ಮಾ.8: ತೊಕ್ಕೊಟ್ಟು ಬಳಿಯ ಪಂಡಿತ್ ಹೌಸ್ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು , ಮತ್ತೋರ್ವ ಪಿಂಪ್ ತಲೆಮರೆಸಿಕೊಂಡಿದ್ದಾನೆ.
ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ರುಕಿಯಾ (50) ಬಂಧಿತ ಆರೋಪಿ. ರುಕಿಯಾ ಗಂಡನನ್ನು ಕಳಕೊಂಡ ಮಹಿಳೆಯಾಗಿದ್ದು ವಿಜೇತ ನಗರದ ಬಾಡಿಗೆ ಮನೆಯಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್, ಉಪನಿರೀಕ್ಷಕರಾದ ಮಂಜುಳಾ ಎಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ.
ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ಯುವತಿಯರನ್ನ ರಕ್ಷಿಸಿದ್ದಾರೆ. ಪ್ರಮುಖ ಪಿಂಪ್ ಆಗಿದ್ದ ಲತೀಫ್ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂ. ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಎನ್, ದಾಕ್ಷಾಯಿಣಿ, ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.
Mangalore Prostitution in a rented house, 50 year old Pimp arrested by Ullal police near thokottu. The arrested has been identified as Rukiya.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm