ಬ್ರೇಕಿಂಗ್ ನ್ಯೂಸ್
08-03-23 04:30 pm Mangalore Correspondent ಕ್ರೈಂ
ಉಳ್ಳಾಲ, ಮಾ.8: ತೊಕ್ಕೊಟ್ಟು ಬಳಿಯ ಪಂಡಿತ್ ಹೌಸ್ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು , ಮತ್ತೋರ್ವ ಪಿಂಪ್ ತಲೆಮರೆಸಿಕೊಂಡಿದ್ದಾನೆ.
ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ರುಕಿಯಾ (50) ಬಂಧಿತ ಆರೋಪಿ. ರುಕಿಯಾ ಗಂಡನನ್ನು ಕಳಕೊಂಡ ಮಹಿಳೆಯಾಗಿದ್ದು ವಿಜೇತ ನಗರದ ಬಾಡಿಗೆ ಮನೆಯಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್, ಉಪನಿರೀಕ್ಷಕರಾದ ಮಂಜುಳಾ ಎಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ.
ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ಯುವತಿಯರನ್ನ ರಕ್ಷಿಸಿದ್ದಾರೆ. ಪ್ರಮುಖ ಪಿಂಪ್ ಆಗಿದ್ದ ಲತೀಫ್ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂ. ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಎನ್, ದಾಕ್ಷಾಯಿಣಿ, ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.
Mangalore Prostitution in a rented house, 50 year old Pimp arrested by Ullal police near thokottu. The arrested has been identified as Rukiya.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm