ಬ್ರೇಕಿಂಗ್ ನ್ಯೂಸ್
08-03-23 04:30 pm Mangalore Correspondent ಕ್ರೈಂ
ಉಳ್ಳಾಲ, ಮಾ.8: ತೊಕ್ಕೊಟ್ಟು ಬಳಿಯ ಪಂಡಿತ್ ಹೌಸ್ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು , ಮತ್ತೋರ್ವ ಪಿಂಪ್ ತಲೆಮರೆಸಿಕೊಂಡಿದ್ದಾನೆ.
ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ರುಕಿಯಾ (50) ಬಂಧಿತ ಆರೋಪಿ. ರುಕಿಯಾ ಗಂಡನನ್ನು ಕಳಕೊಂಡ ಮಹಿಳೆಯಾಗಿದ್ದು ವಿಜೇತ ನಗರದ ಬಾಡಿಗೆ ಮನೆಯಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್, ಉಪನಿರೀಕ್ಷಕರಾದ ಮಂಜುಳಾ ಎಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ.
ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ಯುವತಿಯರನ್ನ ರಕ್ಷಿಸಿದ್ದಾರೆ. ಪ್ರಮುಖ ಪಿಂಪ್ ಆಗಿದ್ದ ಲತೀಫ್ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂ. ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಎನ್, ದಾಕ್ಷಾಯಿಣಿ, ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.
Mangalore Prostitution in a rented house, 50 year old Pimp arrested by Ullal police near thokottu. The arrested has been identified as Rukiya.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm