ಬ್ರೇಕಿಂಗ್ ನ್ಯೂಸ್
11-03-23 04:31 pm Mangalore Correspondent ಕ್ರೈಂ
ಮಂಗಳೂರು, ಮಾ.11 : ಪೊಲೀಸ್ ಅಂತ ಹೇಳಿ ಸಿನಿಮಾ ನಟಿಯೋರ್ವಳ ತಾಯಿಯನ್ನು ಬ್ಲಾಕ್ಮೇಲ್ ಮಾಡಿ ಹಣ ಪೀಕಿದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ ನಗರ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ ಆರೋಪಿ.
ತನ್ನನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸ್ ಎಂದು ಪರಿಚಯಿಸಿ ಮಹಿಳೆಯ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿದ್ದಾನೆ. ನಿಮ್ಮಲ್ಲಿ ನಗದು ಹಣ ಇದೆ, ಬಂಗಾರ ಇದೆಯೆಂದು ದೂರು ಬಂದಿದೆ. ಕಮಿಷನರ್ ಸಾಹೇಬ್ರ ಬಳಿಗೆ ನಿಮ್ಮ ಕೇಸ್ ಹೋಗಿದೆ, ಹಣ ಕೊಟ್ಟರೆ ಪ್ರಕರಣ ಮುಚ್ಚಿ ಹಾಕ್ತೀನಿ ಎಂದು ಹೇಳಿದ್ದ. ತನ್ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸ್ ಶಿವರಾಜ್ ದೇವಾಡಿಗ ಅಂತಾ ಪರಿಚಯ ಹೇಳಿಕೊಂಡಿದ್ದ. ಸಾಹೇಬ್ರು ಈಗ ರೈಡ್ ಮಾಡ್ತಾರೆ, ಗೂಗಲ್ ಪೇ ಮಾಡಿ ಹಣ ಕೊಟ್ಟರೆ ರೈಡ್ ಮಾಡಲ್ಲ ಅಂತ ಹೇಳಿದ್ದ.
ಆನಂತರ ತನ್ನ ನಂಬರಿನಿಂದ ಕರೆ ಮಾಡಿ ಅದೇ ನಂಬರ್ ಗೆ ಆನ್ಲೈನ್ ಮೂಲಕ ಹಣ ಹಾಕಿಸಿಕೊಂಡಿದ್ದ. ಮೊದಲಿಗೆ 20 ಸಾವಿರ, ಆನಂತರ 18 ಸಾವಿರ ಹೀಗೆ ಒಟ್ಟು 38 ಸಾವಿರ ಹಣ ನೀಡಿದ್ದರು. ಅಲ್ಲದೆ, ಸಾಹೇಬ್ರ ಜೊತೆ ಸಹಕರಿಸಿದ್ರೆ ತೊಂದರೆ ಆಗಲ್ಲ ಅಂತ ಹೇಳಿದ್ದ.
ಪೊಲೀಸರ ರೀತಿ ಸಮವಸ್ತ್ರ, ಖಾಕಿ ಶೂ ಹಾಕಿ ಬಂದು ಬೆದರಿಸಿದ್ದರಿಂದ ಹೆದರಿದ್ದ ಮಹಿಳೆ, ಹಣ ಕೊಟ್ಟಿದ್ದರು. ಅಲ್ಲದೆ, ಹೊಸ ಕಮಿಷನರ್ ಬಂದಿದ್ದಾರೆ, ಅವರ ಟೇಬಲ್ ಮೇಲೆ ಫೈಲ್ ಇದೆ. ಕೇಸ್ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದಿದ್ದ. ಈ ಬಗ್ಗೆ ಮಹಿಳೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಪೊಲೀಸರ ಸೋಗಿನಲ್ಲಿ ಹಣ ಪೀಕಿಸಿದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮಹಿಳೆಯನ್ನು ಸಂಪರ್ಕಿಸಿದ ಪೊಲೀಸರು ಆರೋಪಿ ಪತ್ತೆ ಮಾಡಿದ್ದಾರೆ. ಬಳಿಕ ಮಹಿಳೆಯಿಂದ ದೂರು ಪಡೆದು ಆರೋಪಿ ವಿರುದ್ಧ ಕೇಸು ದಾಖಲಿಸಿದ್ದಾರೆ.
Mangalore Man arrested for blackmailing women who is a mother of Kannada actress running a beauty parlour in city. The accused was posing as pandeshwar police constable and blackmailing her of raid.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm