ಬ್ರೇಕಿಂಗ್ ನ್ಯೂಸ್
11-03-23 04:31 pm Mangalore Correspondent ಕ್ರೈಂ
ಮಂಗಳೂರು, ಮಾ.11 : ಪೊಲೀಸ್ ಅಂತ ಹೇಳಿ ಸಿನಿಮಾ ನಟಿಯೋರ್ವಳ ತಾಯಿಯನ್ನು ಬ್ಲಾಕ್ಮೇಲ್ ಮಾಡಿ ಹಣ ಪೀಕಿದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ ನಗರ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ ಆರೋಪಿ.
ತನ್ನನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸ್ ಎಂದು ಪರಿಚಯಿಸಿ ಮಹಿಳೆಯ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿದ್ದಾನೆ. ನಿಮ್ಮಲ್ಲಿ ನಗದು ಹಣ ಇದೆ, ಬಂಗಾರ ಇದೆಯೆಂದು ದೂರು ಬಂದಿದೆ. ಕಮಿಷನರ್ ಸಾಹೇಬ್ರ ಬಳಿಗೆ ನಿಮ್ಮ ಕೇಸ್ ಹೋಗಿದೆ, ಹಣ ಕೊಟ್ಟರೆ ಪ್ರಕರಣ ಮುಚ್ಚಿ ಹಾಕ್ತೀನಿ ಎಂದು ಹೇಳಿದ್ದ. ತನ್ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸ್ ಶಿವರಾಜ್ ದೇವಾಡಿಗ ಅಂತಾ ಪರಿಚಯ ಹೇಳಿಕೊಂಡಿದ್ದ. ಸಾಹೇಬ್ರು ಈಗ ರೈಡ್ ಮಾಡ್ತಾರೆ, ಗೂಗಲ್ ಪೇ ಮಾಡಿ ಹಣ ಕೊಟ್ಟರೆ ರೈಡ್ ಮಾಡಲ್ಲ ಅಂತ ಹೇಳಿದ್ದ.
ಆನಂತರ ತನ್ನ ನಂಬರಿನಿಂದ ಕರೆ ಮಾಡಿ ಅದೇ ನಂಬರ್ ಗೆ ಆನ್ಲೈನ್ ಮೂಲಕ ಹಣ ಹಾಕಿಸಿಕೊಂಡಿದ್ದ. ಮೊದಲಿಗೆ 20 ಸಾವಿರ, ಆನಂತರ 18 ಸಾವಿರ ಹೀಗೆ ಒಟ್ಟು 38 ಸಾವಿರ ಹಣ ನೀಡಿದ್ದರು. ಅಲ್ಲದೆ, ಸಾಹೇಬ್ರ ಜೊತೆ ಸಹಕರಿಸಿದ್ರೆ ತೊಂದರೆ ಆಗಲ್ಲ ಅಂತ ಹೇಳಿದ್ದ.
ಪೊಲೀಸರ ರೀತಿ ಸಮವಸ್ತ್ರ, ಖಾಕಿ ಶೂ ಹಾಕಿ ಬಂದು ಬೆದರಿಸಿದ್ದರಿಂದ ಹೆದರಿದ್ದ ಮಹಿಳೆ, ಹಣ ಕೊಟ್ಟಿದ್ದರು. ಅಲ್ಲದೆ, ಹೊಸ ಕಮಿಷನರ್ ಬಂದಿದ್ದಾರೆ, ಅವರ ಟೇಬಲ್ ಮೇಲೆ ಫೈಲ್ ಇದೆ. ಕೇಸ್ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದಿದ್ದ. ಈ ಬಗ್ಗೆ ಮಹಿಳೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಪೊಲೀಸರ ಸೋಗಿನಲ್ಲಿ ಹಣ ಪೀಕಿಸಿದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮಹಿಳೆಯನ್ನು ಸಂಪರ್ಕಿಸಿದ ಪೊಲೀಸರು ಆರೋಪಿ ಪತ್ತೆ ಮಾಡಿದ್ದಾರೆ. ಬಳಿಕ ಮಹಿಳೆಯಿಂದ ದೂರು ಪಡೆದು ಆರೋಪಿ ವಿರುದ್ಧ ಕೇಸು ದಾಖಲಿಸಿದ್ದಾರೆ.
Mangalore Man arrested for blackmailing women who is a mother of Kannada actress running a beauty parlour in city. The accused was posing as pandeshwar police constable and blackmailing her of raid.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm