ಬ್ರೇಕಿಂಗ್ ನ್ಯೂಸ್
11-03-23 04:31 pm Mangalore Correspondent ಕ್ರೈಂ
ಮಂಗಳೂರು, ಮಾ.11 : ಪೊಲೀಸ್ ಅಂತ ಹೇಳಿ ಸಿನಿಮಾ ನಟಿಯೋರ್ವಳ ತಾಯಿಯನ್ನು ಬ್ಲಾಕ್ಮೇಲ್ ಮಾಡಿ ಹಣ ಪೀಕಿದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ ನಗರ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ ಆರೋಪಿ.
ತನ್ನನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸ್ ಎಂದು ಪರಿಚಯಿಸಿ ಮಹಿಳೆಯ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿದ್ದಾನೆ. ನಿಮ್ಮಲ್ಲಿ ನಗದು ಹಣ ಇದೆ, ಬಂಗಾರ ಇದೆಯೆಂದು ದೂರು ಬಂದಿದೆ. ಕಮಿಷನರ್ ಸಾಹೇಬ್ರ ಬಳಿಗೆ ನಿಮ್ಮ ಕೇಸ್ ಹೋಗಿದೆ, ಹಣ ಕೊಟ್ಟರೆ ಪ್ರಕರಣ ಮುಚ್ಚಿ ಹಾಕ್ತೀನಿ ಎಂದು ಹೇಳಿದ್ದ. ತನ್ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸ್ ಶಿವರಾಜ್ ದೇವಾಡಿಗ ಅಂತಾ ಪರಿಚಯ ಹೇಳಿಕೊಂಡಿದ್ದ. ಸಾಹೇಬ್ರು ಈಗ ರೈಡ್ ಮಾಡ್ತಾರೆ, ಗೂಗಲ್ ಪೇ ಮಾಡಿ ಹಣ ಕೊಟ್ಟರೆ ರೈಡ್ ಮಾಡಲ್ಲ ಅಂತ ಹೇಳಿದ್ದ.
ಆನಂತರ ತನ್ನ ನಂಬರಿನಿಂದ ಕರೆ ಮಾಡಿ ಅದೇ ನಂಬರ್ ಗೆ ಆನ್ಲೈನ್ ಮೂಲಕ ಹಣ ಹಾಕಿಸಿಕೊಂಡಿದ್ದ. ಮೊದಲಿಗೆ 20 ಸಾವಿರ, ಆನಂತರ 18 ಸಾವಿರ ಹೀಗೆ ಒಟ್ಟು 38 ಸಾವಿರ ಹಣ ನೀಡಿದ್ದರು. ಅಲ್ಲದೆ, ಸಾಹೇಬ್ರ ಜೊತೆ ಸಹಕರಿಸಿದ್ರೆ ತೊಂದರೆ ಆಗಲ್ಲ ಅಂತ ಹೇಳಿದ್ದ.
ಪೊಲೀಸರ ರೀತಿ ಸಮವಸ್ತ್ರ, ಖಾಕಿ ಶೂ ಹಾಕಿ ಬಂದು ಬೆದರಿಸಿದ್ದರಿಂದ ಹೆದರಿದ್ದ ಮಹಿಳೆ, ಹಣ ಕೊಟ್ಟಿದ್ದರು. ಅಲ್ಲದೆ, ಹೊಸ ಕಮಿಷನರ್ ಬಂದಿದ್ದಾರೆ, ಅವರ ಟೇಬಲ್ ಮೇಲೆ ಫೈಲ್ ಇದೆ. ಕೇಸ್ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದಿದ್ದ. ಈ ಬಗ್ಗೆ ಮಹಿಳೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಪೊಲೀಸರ ಸೋಗಿನಲ್ಲಿ ಹಣ ಪೀಕಿಸಿದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮಹಿಳೆಯನ್ನು ಸಂಪರ್ಕಿಸಿದ ಪೊಲೀಸರು ಆರೋಪಿ ಪತ್ತೆ ಮಾಡಿದ್ದಾರೆ. ಬಳಿಕ ಮಹಿಳೆಯಿಂದ ದೂರು ಪಡೆದು ಆರೋಪಿ ವಿರುದ್ಧ ಕೇಸು ದಾಖಲಿಸಿದ್ದಾರೆ.
Mangalore Man arrested for blackmailing women who is a mother of Kannada actress running a beauty parlour in city. The accused was posing as pandeshwar police constable and blackmailing her of raid.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm