ಬ್ರೇಕಿಂಗ್ ನ್ಯೂಸ್
23-10-20 03:26 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 23: ಹಣ ಡಬಲ್ ಮಾಡಿಕೊಡುತ್ತೇವೆಂದು ಹೇಳಿ ವಂಚಿಸತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಹೈದರಾಬಾದ್ ಮೂಲದ ಹತ್ತು ಜನರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ.
ವಿಜಯಕುಮಾರ್ (45), ಎಸ್.ಮಧುಸೂದನ್(42), ಪುಲ್ಲಪ್ಪ (43), ಎಂ.ಕಿರಣ್ (44), ಜಿ.ಪದ್ಮ (45), ಸೂರ್ಯಭಾಸ್ಕರ್ (45), ಸುಧಾಕರ್ (38), P. ಮುಧು (35), ಶಿವರಾತ್ರಿ ವೆಂಕಣ್ಣ (40), ಪ್ರಕಾಶ್ ಬಾಬು (60) ಬಂಧಿತ ಆರೋಪಿಗಳಾಗಿದ್ದು ಎರಡು ಲಾಡ್ಜ್ ಗಳಲ್ಲಿ ಇದ್ದುಕೊಂಡು ಅಮಾಯಕರನ್ನು ಮರುಳು ಮಾಡಿ ಹಣ ದೋಚುತ್ತಿದ್ದರು.
500 ರೂಪಾಯಿಗೆ 1000 ರೂ. ಕೊಡುತ್ತೇವೆ ಎಂದು ನಂಬಿಸುತ್ತಿದ್ದ ತಂಡ, ನೋಟಿನ ಆಕಾರದ ಕಪ್ಪು ಬಣ್ಣದ ಪೇಪರ್ ಮೇಲೆ 500, 2000 ಮೌಲ್ಯದ ನೋಟು ಇಟ್ಟು ನಕಲಿ ಪ್ರಿಂಟ್ ಹೊಡೆಯುತ್ತಿದ್ದರು. ಅದೇ ಮಾದರಿಯ ನಕಲಿ ನೋಟುಗಳನ್ನು ಜನರಿಗೆ ನೀಡುತ್ತಿದ್ದರು. ಖದೀಮರು ಕಪ್ಪು ಹಣ ಡಬ್ಲಿಂಗ್ ಮಾಡಿಕೊಡಲು 15% ಕಮಿಷನ್ ಕೂಡ ಪಡೆಯುತ್ತಿದ್ದರು ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
2000 ರೂ. ಮೌಲ್ಯದ ಪಿಂಕ್ ನೋಟು ಕೊಡುವುದಾಗಿಯೂ ಜನರನ್ನು ನಂಬಿಸುತ್ತಿದ್ದರು. ಒಂದು ನೋಟಿಗೆ ಎರಡು ನೋಟ್ ಪಡೆಯುವ ಆಮಿಷಕ್ಕೆ ಬಲಿಯಾದ ಅದೆಷ್ಟೋ ಮಂದಿ ಈ ಜಾಲದಲ್ಲಿ ಹಣ ಹೂಡಿಕೆ ಮಾಡಿದ್ದರು. ಇದಕ್ಕಾಗಿ ಪಿಂಕ್ ಮತ್ತು ಗ್ರೀನ್ ಎಂಬ ಕೋಡ್ ವರ್ಡ್ ಇಟ್ಟುಕೊಂಡು ಮನಿ ಡಬ್ಲಿಂಗ್ ಜಾಲ ಮಾಡಲಾಗುತ್ತಿತ್ತು.
ಖಚಿತ ಮಾಹಿತಿ ಆಧರಿಸಿ, ಚಿತ್ರದುರ್ಗ ಎಸ್ಪಿ ಜಿ. ರಾಧಿಕಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ಸ್ಥಳೀಯ ಮಹಿಳೆಯರು, ವೃದ್ಧರನ್ನೂ ತೊಡಗಿಸಿಕೊಂಡು ಹೈದರಾಬಾದ್ ಮೂಲದ ತಂಡ ಈ ಜಾಲ ನಿರ್ವಹಣೆ ಮಾಡುತ್ತಿತ್ತು.
Ten persons have been arrested in Money Doubling case by Bangalore City police. It is said this gang were cheating the innocents in the name of money doubling.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm