ಬ್ರೇಕಿಂಗ್ ನ್ಯೂಸ್
23-10-20 03:26 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 23: ಹಣ ಡಬಲ್ ಮಾಡಿಕೊಡುತ್ತೇವೆಂದು ಹೇಳಿ ವಂಚಿಸತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಹೈದರಾಬಾದ್ ಮೂಲದ ಹತ್ತು ಜನರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ.
ವಿಜಯಕುಮಾರ್ (45), ಎಸ್.ಮಧುಸೂದನ್(42), ಪುಲ್ಲಪ್ಪ (43), ಎಂ.ಕಿರಣ್ (44), ಜಿ.ಪದ್ಮ (45), ಸೂರ್ಯಭಾಸ್ಕರ್ (45), ಸುಧಾಕರ್ (38), P. ಮುಧು (35), ಶಿವರಾತ್ರಿ ವೆಂಕಣ್ಣ (40), ಪ್ರಕಾಶ್ ಬಾಬು (60) ಬಂಧಿತ ಆರೋಪಿಗಳಾಗಿದ್ದು ಎರಡು ಲಾಡ್ಜ್ ಗಳಲ್ಲಿ ಇದ್ದುಕೊಂಡು ಅಮಾಯಕರನ್ನು ಮರುಳು ಮಾಡಿ ಹಣ ದೋಚುತ್ತಿದ್ದರು.

500 ರೂಪಾಯಿಗೆ 1000 ರೂ. ಕೊಡುತ್ತೇವೆ ಎಂದು ನಂಬಿಸುತ್ತಿದ್ದ ತಂಡ, ನೋಟಿನ ಆಕಾರದ ಕಪ್ಪು ಬಣ್ಣದ ಪೇಪರ್ ಮೇಲೆ 500, 2000 ಮೌಲ್ಯದ ನೋಟು ಇಟ್ಟು ನಕಲಿ ಪ್ರಿಂಟ್ ಹೊಡೆಯುತ್ತಿದ್ದರು. ಅದೇ ಮಾದರಿಯ ನಕಲಿ ನೋಟುಗಳನ್ನು ಜನರಿಗೆ ನೀಡುತ್ತಿದ್ದರು. ಖದೀಮರು ಕಪ್ಪು ಹಣ ಡಬ್ಲಿಂಗ್ ಮಾಡಿಕೊಡಲು 15% ಕಮಿಷನ್ ಕೂಡ ಪಡೆಯುತ್ತಿದ್ದರು ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
2000 ರೂ. ಮೌಲ್ಯದ ಪಿಂಕ್ ನೋಟು ಕೊಡುವುದಾಗಿಯೂ ಜನರನ್ನು ನಂಬಿಸುತ್ತಿದ್ದರು. ಒಂದು ನೋಟಿಗೆ ಎರಡು ನೋಟ್ ಪಡೆಯುವ ಆಮಿಷಕ್ಕೆ ಬಲಿಯಾದ ಅದೆಷ್ಟೋ ಮಂದಿ ಈ ಜಾಲದಲ್ಲಿ ಹಣ ಹೂಡಿಕೆ ಮಾಡಿದ್ದರು. ಇದಕ್ಕಾಗಿ ಪಿಂಕ್ ಮತ್ತು ಗ್ರೀನ್ ಎಂಬ ಕೋಡ್ ವರ್ಡ್ ಇಟ್ಟುಕೊಂಡು ಮನಿ ಡಬ್ಲಿಂಗ್ ಜಾಲ ಮಾಡಲಾಗುತ್ತಿತ್ತು.

ಖಚಿತ ಮಾಹಿತಿ ಆಧರಿಸಿ, ಚಿತ್ರದುರ್ಗ ಎಸ್ಪಿ ಜಿ. ರಾಧಿಕಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ಸ್ಥಳೀಯ ಮಹಿಳೆಯರು, ವೃದ್ಧರನ್ನೂ ತೊಡಗಿಸಿಕೊಂಡು ಹೈದರಾಬಾದ್ ಮೂಲದ ತಂಡ ಈ ಜಾಲ ನಿರ್ವಹಣೆ ಮಾಡುತ್ತಿತ್ತು.
Ten persons have been arrested in Money Doubling case by Bangalore City police. It is said this gang were cheating the innocents in the name of money doubling.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm