ಬ್ರೇಕಿಂಗ್ ನ್ಯೂಸ್
23-10-20 03:26 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 23: ಹಣ ಡಬಲ್ ಮಾಡಿಕೊಡುತ್ತೇವೆಂದು ಹೇಳಿ ವಂಚಿಸತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಹೈದರಾಬಾದ್ ಮೂಲದ ಹತ್ತು ಜನರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ.
ವಿಜಯಕುಮಾರ್ (45), ಎಸ್.ಮಧುಸೂದನ್(42), ಪುಲ್ಲಪ್ಪ (43), ಎಂ.ಕಿರಣ್ (44), ಜಿ.ಪದ್ಮ (45), ಸೂರ್ಯಭಾಸ್ಕರ್ (45), ಸುಧಾಕರ್ (38), P. ಮುಧು (35), ಶಿವರಾತ್ರಿ ವೆಂಕಣ್ಣ (40), ಪ್ರಕಾಶ್ ಬಾಬು (60) ಬಂಧಿತ ಆರೋಪಿಗಳಾಗಿದ್ದು ಎರಡು ಲಾಡ್ಜ್ ಗಳಲ್ಲಿ ಇದ್ದುಕೊಂಡು ಅಮಾಯಕರನ್ನು ಮರುಳು ಮಾಡಿ ಹಣ ದೋಚುತ್ತಿದ್ದರು.

500 ರೂಪಾಯಿಗೆ 1000 ರೂ. ಕೊಡುತ್ತೇವೆ ಎಂದು ನಂಬಿಸುತ್ತಿದ್ದ ತಂಡ, ನೋಟಿನ ಆಕಾರದ ಕಪ್ಪು ಬಣ್ಣದ ಪೇಪರ್ ಮೇಲೆ 500, 2000 ಮೌಲ್ಯದ ನೋಟು ಇಟ್ಟು ನಕಲಿ ಪ್ರಿಂಟ್ ಹೊಡೆಯುತ್ತಿದ್ದರು. ಅದೇ ಮಾದರಿಯ ನಕಲಿ ನೋಟುಗಳನ್ನು ಜನರಿಗೆ ನೀಡುತ್ತಿದ್ದರು. ಖದೀಮರು ಕಪ್ಪು ಹಣ ಡಬ್ಲಿಂಗ್ ಮಾಡಿಕೊಡಲು 15% ಕಮಿಷನ್ ಕೂಡ ಪಡೆಯುತ್ತಿದ್ದರು ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
2000 ರೂ. ಮೌಲ್ಯದ ಪಿಂಕ್ ನೋಟು ಕೊಡುವುದಾಗಿಯೂ ಜನರನ್ನು ನಂಬಿಸುತ್ತಿದ್ದರು. ಒಂದು ನೋಟಿಗೆ ಎರಡು ನೋಟ್ ಪಡೆಯುವ ಆಮಿಷಕ್ಕೆ ಬಲಿಯಾದ ಅದೆಷ್ಟೋ ಮಂದಿ ಈ ಜಾಲದಲ್ಲಿ ಹಣ ಹೂಡಿಕೆ ಮಾಡಿದ್ದರು. ಇದಕ್ಕಾಗಿ ಪಿಂಕ್ ಮತ್ತು ಗ್ರೀನ್ ಎಂಬ ಕೋಡ್ ವರ್ಡ್ ಇಟ್ಟುಕೊಂಡು ಮನಿ ಡಬ್ಲಿಂಗ್ ಜಾಲ ಮಾಡಲಾಗುತ್ತಿತ್ತು.

ಖಚಿತ ಮಾಹಿತಿ ಆಧರಿಸಿ, ಚಿತ್ರದುರ್ಗ ಎಸ್ಪಿ ಜಿ. ರಾಧಿಕಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ಸ್ಥಳೀಯ ಮಹಿಳೆಯರು, ವೃದ್ಧರನ್ನೂ ತೊಡಗಿಸಿಕೊಂಡು ಹೈದರಾಬಾದ್ ಮೂಲದ ತಂಡ ಈ ಜಾಲ ನಿರ್ವಹಣೆ ಮಾಡುತ್ತಿತ್ತು.
Ten persons have been arrested in Money Doubling case by Bangalore City police. It is said this gang were cheating the innocents in the name of money doubling.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm