ಬ್ರೇಕಿಂಗ್ ನ್ಯೂಸ್
23-10-20 03:26 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 23: ಹಣ ಡಬಲ್ ಮಾಡಿಕೊಡುತ್ತೇವೆಂದು ಹೇಳಿ ವಂಚಿಸತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಹೈದರಾಬಾದ್ ಮೂಲದ ಹತ್ತು ಜನರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ.
ವಿಜಯಕುಮಾರ್ (45), ಎಸ್.ಮಧುಸೂದನ್(42), ಪುಲ್ಲಪ್ಪ (43), ಎಂ.ಕಿರಣ್ (44), ಜಿ.ಪದ್ಮ (45), ಸೂರ್ಯಭಾಸ್ಕರ್ (45), ಸುಧಾಕರ್ (38), P. ಮುಧು (35), ಶಿವರಾತ್ರಿ ವೆಂಕಣ್ಣ (40), ಪ್ರಕಾಶ್ ಬಾಬು (60) ಬಂಧಿತ ಆರೋಪಿಗಳಾಗಿದ್ದು ಎರಡು ಲಾಡ್ಜ್ ಗಳಲ್ಲಿ ಇದ್ದುಕೊಂಡು ಅಮಾಯಕರನ್ನು ಮರುಳು ಮಾಡಿ ಹಣ ದೋಚುತ್ತಿದ್ದರು.

500 ರೂಪಾಯಿಗೆ 1000 ರೂ. ಕೊಡುತ್ತೇವೆ ಎಂದು ನಂಬಿಸುತ್ತಿದ್ದ ತಂಡ, ನೋಟಿನ ಆಕಾರದ ಕಪ್ಪು ಬಣ್ಣದ ಪೇಪರ್ ಮೇಲೆ 500, 2000 ಮೌಲ್ಯದ ನೋಟು ಇಟ್ಟು ನಕಲಿ ಪ್ರಿಂಟ್ ಹೊಡೆಯುತ್ತಿದ್ದರು. ಅದೇ ಮಾದರಿಯ ನಕಲಿ ನೋಟುಗಳನ್ನು ಜನರಿಗೆ ನೀಡುತ್ತಿದ್ದರು. ಖದೀಮರು ಕಪ್ಪು ಹಣ ಡಬ್ಲಿಂಗ್ ಮಾಡಿಕೊಡಲು 15% ಕಮಿಷನ್ ಕೂಡ ಪಡೆಯುತ್ತಿದ್ದರು ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
2000 ರೂ. ಮೌಲ್ಯದ ಪಿಂಕ್ ನೋಟು ಕೊಡುವುದಾಗಿಯೂ ಜನರನ್ನು ನಂಬಿಸುತ್ತಿದ್ದರು. ಒಂದು ನೋಟಿಗೆ ಎರಡು ನೋಟ್ ಪಡೆಯುವ ಆಮಿಷಕ್ಕೆ ಬಲಿಯಾದ ಅದೆಷ್ಟೋ ಮಂದಿ ಈ ಜಾಲದಲ್ಲಿ ಹಣ ಹೂಡಿಕೆ ಮಾಡಿದ್ದರು. ಇದಕ್ಕಾಗಿ ಪಿಂಕ್ ಮತ್ತು ಗ್ರೀನ್ ಎಂಬ ಕೋಡ್ ವರ್ಡ್ ಇಟ್ಟುಕೊಂಡು ಮನಿ ಡಬ್ಲಿಂಗ್ ಜಾಲ ಮಾಡಲಾಗುತ್ತಿತ್ತು.

ಖಚಿತ ಮಾಹಿತಿ ಆಧರಿಸಿ, ಚಿತ್ರದುರ್ಗ ಎಸ್ಪಿ ಜಿ. ರಾಧಿಕಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ಸ್ಥಳೀಯ ಮಹಿಳೆಯರು, ವೃದ್ಧರನ್ನೂ ತೊಡಗಿಸಿಕೊಂಡು ಹೈದರಾಬಾದ್ ಮೂಲದ ತಂಡ ಈ ಜಾಲ ನಿರ್ವಹಣೆ ಮಾಡುತ್ತಿತ್ತು.
Ten persons have been arrested in Money Doubling case by Bangalore City police. It is said this gang were cheating the innocents in the name of money doubling.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am