ಬ್ರೇಕಿಂಗ್ ನ್ಯೂಸ್
14-03-23 09:40 pm Mangalore Correspondent ಕ್ರೈಂ
ಮಂಗಳೂರು, ಮಾ.14: ಕೊಲೆ, ಕೊಲೆಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಜಪಾನ್ ಮಂಗ ಅಲಿಯಾಸ್ ರೋಹನ್ ರೆಡ್ಡಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ.
2013ರಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ನಡೆದ ಬಸ್ ಚಾಲಕ ಪ್ರಸನ್ನ ಕೊಲೆ ಪ್ರಕರಣ, ಸುರತ್ಕಲ್ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣ, ಕದ್ರಿಯಲ್ಲಿ ಉದ್ಯಮಿಯೊಬ್ಬರ ಕೊಲೆಯತ್ನ, ಮಂಗಳೂರು ಜೈಲಿನಲ್ಲಿ ಹಲ್ಲೆ ಪ್ರಕರಣ, ನ್ಯಾಯಾಲಯ ಆವರಣದಲ್ಲಿ ಯುವಕನ ಅಟ್ಟಾಡಿಸಿ ಕೊಲೆಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಪತ್ತೆಗೆ ನ್ಯಾಯಾಲಯದಿಂದ ವಾರಂಟ್ ಹೊರಡಿಸಲಾಗಿತ್ತು.
ಮಂಗಳೂರಿನಿಂದ ತಪ್ಪಿಸಿಕೊಂಡು ಬೆಂಗಳೂರು ತೆರಳಿದ್ದ ಆರೋಪಿ ಜಪಾನ್ ಮಂಗ ಅಲ್ಲಿ ತಲೆಮರೆಸಿಕೊಂಡು ಬೇರೆ ಹೆಸರಿನಲ್ಲಿ ನೆಲೆಸಿದ್ದ. ತನ್ನ ಹೆಸರನ್ನು ರೋಹನ್ ರೆಡ್ಡಿ ಎಂಬುದಾಗಿ ಬದಲಿಸಿ ನಕಲಿ ದಾಖಲೆಯನ್ನು ಸೃಷ್ಟಿಸಿದ್ದಲ್ಲದೆ, ಅದೇ ಹೆಸರಿನಲ್ಲಿ ಆಧಾರ್ ಕಾರ್ಡ್ ಮಾಡಿಕೊಂಡಿದ್ದ. ಆಧಾರ್ ಕಾರ್ಡ್ ತೋರಿಸಿ ಹೊಸತಾಗಿ ಮೊಬೈಲ್ ಸಿಮ್ ಖರೀದಿಸಿದ್ದ. 2017ರಲ್ಲಿ ಮಂಗಳೂರಿನ ಕೋರ್ಟಿಗೆ ಕೊನೆಯ ಬಾರಿಗೆ ಹಾಜರಾಗಿದ್ದು, ಆನಂತರ ನಾಪತ್ತೆಯಾಗಿದ್ದ.
2022ರಲ್ಲಿ ಬೆಂಗಳೂರು ನಗರದ ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವುದಲ್ಲದೆ, ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ವಿಭಾಗದ ಎಸಿಪಿ ಪಿ.ಎ. ಹೆಗಡೆ ನೇತೃತ್ವದಲ್ಲಿ ಸಿಬಂದಿ ಪಾಲ್ಗೊಂಡಿದ್ದರು.
Mangalore Notorious criminal Japan Manga absconding since years arrested by police in Bangalore. Japan Manga was wanted in several criminal cases. Commissioner Kuldeep kumar jain who was closely monitoring old cases have succeeded in nabbing the many accused in Mangalore.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm