ಬ್ರೇಕಿಂಗ್ ನ್ಯೂಸ್
23-10-20 06:21 pm Mangalore Reporter ಕ್ರೈಂ
ಬಂಟ್ವಾಳ, ಅಕ್ಟೋಬರ್ .23 : ಬಂಟ್ವಾಳದಲ್ಲಿ ಮತ್ತೊಬ್ಬ ರೌಡಿಶೀಟರ್ ನನ್ನು ಹತ್ಯೆ ಮಾಡಲಾಗಿದೆ. ಉಮರ್ ಫಾರೂಕ್ ಯಾನೆ ಚೆನ್ನೆ ಫಾರೂಕ್ ಹತ್ಯೆಯಾದ ಯುವಕ.
ದ.ಕ. ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಘಟನೆ ನಡೆದಿದ್ದು ತಲವಾರಿನಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ.


ಕಾರಿನಲ್ಲಿ ಬಂದ ತಂಡ, ಹಾಡುಹಗಲೇ ಯುವಕನ ಮೇಲೆ ತಲವಾರು ದಾಳಿ ನಡೆಸಿ, ಹತ್ಯೆ ಮಾಡಿದೆ. ನಡು ರಸ್ತೆಯಲ್ಲಿ ಘಟನೆ ನಡೆದಿದ್ದು ಜನ ಬೆಚ್ಚಿಬಿದ್ದಿದ್ದಾರೆ.
ದಾಳಿಯಿಂದ ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಫಾರೂಕ್ ನನ್ನು ಪೊಲೀಸ್ ಜೀಪಿನಲ್ಲೇ ಆಸ್ಪತ್ರೆಗೆ ಸಾಗಿಸಲಾಯ್ತು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ರೌಡಿಶೀಟರ್ ಫಾರೂಕ್ ಸಾವನ್ನಪ್ಪಿದ್ದಾನೆ.


ದುಷ್ಕರ್ಮಿಗಳು ತಲವಾರಿನಿಂದ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದರಿಂದಾಗಿ ತೀವ್ರ ಗಾಯಗೊಂಡು ಫಾರೂಕ್ ರಸ್ತೆ ಬದಿ ಬಿದ್ದಿದ್ದಾನೆ.
ಎರಡು ದಿನ ಹಿಂದಷ್ಟೇ ಸುರೇಂದ್ರ ಬಂಟ್ವಾಳ್ ಎಂಬ ತುಳು ಚಿತ್ರನಟ, ರೌಡಿ ಶೀಟರ್ ನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳ ಬಂಧನ ಆಗುವ ಮೊದಲೇ ಮತ್ತೊಂದು ಕೊಲೆ ನಡೆದಿದೆ.
Rowdy-sheeter Farooq was hacked to death in Guddeangadi, Melkar , Bantwal with machetes. Kalladka resident Farooq was also known as Chenne Farooq.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am