ಬ್ರೇಕಿಂಗ್ ನ್ಯೂಸ್
            
                        23-10-20 06:21 pm Mangalore Reporter ಕ್ರೈಂ
            ಬಂಟ್ವಾಳ, ಅಕ್ಟೋಬರ್ .23 : ಬಂಟ್ವಾಳದಲ್ಲಿ ಮತ್ತೊಬ್ಬ ರೌಡಿಶೀಟರ್ ನನ್ನು ಹತ್ಯೆ ಮಾಡಲಾಗಿದೆ. ಉಮರ್ ಫಾರೂಕ್ ಯಾನೆ ಚೆನ್ನೆ ಫಾರೂಕ್ ಹತ್ಯೆಯಾದ ಯುವಕ.
ದ.ಕ. ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಘಟನೆ ನಡೆದಿದ್ದು ತಲವಾರಿನಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ.


ಕಾರಿನಲ್ಲಿ ಬಂದ ತಂಡ, ಹಾಡುಹಗಲೇ ಯುವಕನ ಮೇಲೆ ತಲವಾರು ದಾಳಿ ನಡೆಸಿ, ಹತ್ಯೆ ಮಾಡಿದೆ. ನಡು ರಸ್ತೆಯಲ್ಲಿ ಘಟನೆ ನಡೆದಿದ್ದು ಜನ ಬೆಚ್ಚಿಬಿದ್ದಿದ್ದಾರೆ.
ದಾಳಿಯಿಂದ ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಫಾರೂಕ್ ನನ್ನು ಪೊಲೀಸ್ ಜೀಪಿನಲ್ಲೇ ಆಸ್ಪತ್ರೆಗೆ ಸಾಗಿಸಲಾಯ್ತು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ರೌಡಿಶೀಟರ್ ಫಾರೂಕ್ ಸಾವನ್ನಪ್ಪಿದ್ದಾನೆ.


ದುಷ್ಕರ್ಮಿಗಳು ತಲವಾರಿನಿಂದ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದರಿಂದಾಗಿ ತೀವ್ರ ಗಾಯಗೊಂಡು ಫಾರೂಕ್ ರಸ್ತೆ ಬದಿ ಬಿದ್ದಿದ್ದಾನೆ.
ಎರಡು ದಿನ ಹಿಂದಷ್ಟೇ ಸುರೇಂದ್ರ ಬಂಟ್ವಾಳ್ ಎಂಬ ತುಳು ಚಿತ್ರನಟ, ರೌಡಿ ಶೀಟರ್ ನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳ ಬಂಧನ ಆಗುವ ಮೊದಲೇ ಮತ್ತೊಂದು ಕೊಲೆ ನಡೆದಿದೆ.
            
            
            Rowdy-sheeter Farooq was hacked to death in Guddeangadi, Melkar , Bantwal with machetes. Kalladka resident Farooq was also known as Chenne Farooq.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm