ಬ್ರೇಕಿಂಗ್ ನ್ಯೂಸ್
15-03-23 10:20 pm HK News Desk ಕ್ರೈಂ
ಮುಂಬೈ, ಮಾ.15: 55 ವರ್ಷದ ಮಹಿಳೆಯನ್ನು ಕೊಂದು ಶವವನ್ನು ತುಂಡರಿಸಿ ನೀರಿನ ಟ್ಯಾಂಕ್ ನಲ್ಲಿ ಹೂತಿಟ್ಟ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದು, ಮಹಿಳೆಯ 22 ವರ್ಷದ ಪುತ್ರಿಯನ್ನು ವಶಕ್ಕೆ ಪಡೆದಿದ್ದಾರೆ.
ಮುಂಬೈ ನಗರದ ಲಾಲ್ ಬಾಗ್ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಗೀತಾ ಜೈನ್ ಎಂಬ ಮಹಿಳೆ ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಮಹಿಳೆಯ ಸೋದರ ಸಂಬಂಧಿಗಳು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಮಹಿಳೆಯ ಪತ್ತೆ ಇರಲಿಲ್ಲ. ನೆರೆಮನೆಯ ನಿವಾಸಿಗಳಿಗೂ ಮಹಿಳೆ ಕಾಣದಾಗಿದ್ದರು.

ಪೊಲೀಸರು ಮಾ.14ರಂದು ಅದೇ ಮಹಿಳೆಯ ಮನೆಯಲ್ಲಿ ಬಾಗಿಲು ಬಡಿದಾಗ ಒಳಗೆ ಮಗಳು ಒಬ್ಬಳೇ ಕುಳಿತಿದ್ದಳು. ಪೊಲೀಸರು ಮನೆಯೊಳಗಿನ ನೀರಿನ ಟ್ಯಾಂಕ್, ಕಪಾಟುಗಳನ್ನು ಸರ್ಚ್ ಮಾಡಿದಾಗ ಕೊಳೆತು ಹೋಗಿದ್ದ ಮಹಿಳೆಯ ಶವದ ಭಾಗಗಳು ಪತ್ತೆಯಾಗಿವೆ. ಶವವನ್ನು ಹರಿತ ಆಯುಧದಿಂದ ತುಂಡರಿಸಿ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟು ನೀರಿನ ಟ್ಯಾಂಕ್ ಒಳಗೆ ಮತ್ತು ಕಪಾಟಿನಲ್ಲಿ ಬಚ್ಚಿಡಲಾಗಿತ್ತು. ಪೊಲೀಸರು ಮಗಳ ಮೇಲಿನ ಶಂಕೆಯಿಂದ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
In yet another case of a grisly murder, a decomposed body of a 55-year-old woman was found in a plastic bag in Mumbai’s Lalbaug area. The body, chopped into pieces, was recovered from a cupboard and water tank in her house. Police have arrested the victim’s 23-year-old daughter, Rimple JainPolice found the daughter sitting inside the room when they knocked on her door on Tuesday night. Police are yet to ascertain the exact motive of the grisly crime.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm