ಬ್ರೇಕಿಂಗ್ ನ್ಯೂಸ್
15-03-23 10:20 pm HK News Desk ಕ್ರೈಂ
ಮುಂಬೈ, ಮಾ.15: 55 ವರ್ಷದ ಮಹಿಳೆಯನ್ನು ಕೊಂದು ಶವವನ್ನು ತುಂಡರಿಸಿ ನೀರಿನ ಟ್ಯಾಂಕ್ ನಲ್ಲಿ ಹೂತಿಟ್ಟ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದು, ಮಹಿಳೆಯ 22 ವರ್ಷದ ಪುತ್ರಿಯನ್ನು ವಶಕ್ಕೆ ಪಡೆದಿದ್ದಾರೆ.
ಮುಂಬೈ ನಗರದ ಲಾಲ್ ಬಾಗ್ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಗೀತಾ ಜೈನ್ ಎಂಬ ಮಹಿಳೆ ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಮಹಿಳೆಯ ಸೋದರ ಸಂಬಂಧಿಗಳು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಮಹಿಳೆಯ ಪತ್ತೆ ಇರಲಿಲ್ಲ. ನೆರೆಮನೆಯ ನಿವಾಸಿಗಳಿಗೂ ಮಹಿಳೆ ಕಾಣದಾಗಿದ್ದರು.

ಪೊಲೀಸರು ಮಾ.14ರಂದು ಅದೇ ಮಹಿಳೆಯ ಮನೆಯಲ್ಲಿ ಬಾಗಿಲು ಬಡಿದಾಗ ಒಳಗೆ ಮಗಳು ಒಬ್ಬಳೇ ಕುಳಿತಿದ್ದಳು. ಪೊಲೀಸರು ಮನೆಯೊಳಗಿನ ನೀರಿನ ಟ್ಯಾಂಕ್, ಕಪಾಟುಗಳನ್ನು ಸರ್ಚ್ ಮಾಡಿದಾಗ ಕೊಳೆತು ಹೋಗಿದ್ದ ಮಹಿಳೆಯ ಶವದ ಭಾಗಗಳು ಪತ್ತೆಯಾಗಿವೆ. ಶವವನ್ನು ಹರಿತ ಆಯುಧದಿಂದ ತುಂಡರಿಸಿ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟು ನೀರಿನ ಟ್ಯಾಂಕ್ ಒಳಗೆ ಮತ್ತು ಕಪಾಟಿನಲ್ಲಿ ಬಚ್ಚಿಡಲಾಗಿತ್ತು. ಪೊಲೀಸರು ಮಗಳ ಮೇಲಿನ ಶಂಕೆಯಿಂದ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
In yet another case of a grisly murder, a decomposed body of a 55-year-old woman was found in a plastic bag in Mumbai’s Lalbaug area. The body, chopped into pieces, was recovered from a cupboard and water tank in her house. Police have arrested the victim’s 23-year-old daughter, Rimple JainPolice found the daughter sitting inside the room when they knocked on her door on Tuesday night. Police are yet to ascertain the exact motive of the grisly crime.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm