ಬ್ರೇಕಿಂಗ್ ನ್ಯೂಸ್
15-03-23 10:20 pm HK News Desk ಕ್ರೈಂ
ಮುಂಬೈ, ಮಾ.15: 55 ವರ್ಷದ ಮಹಿಳೆಯನ್ನು ಕೊಂದು ಶವವನ್ನು ತುಂಡರಿಸಿ ನೀರಿನ ಟ್ಯಾಂಕ್ ನಲ್ಲಿ ಹೂತಿಟ್ಟ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದು, ಮಹಿಳೆಯ 22 ವರ್ಷದ ಪುತ್ರಿಯನ್ನು ವಶಕ್ಕೆ ಪಡೆದಿದ್ದಾರೆ.
ಮುಂಬೈ ನಗರದ ಲಾಲ್ ಬಾಗ್ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಗೀತಾ ಜೈನ್ ಎಂಬ ಮಹಿಳೆ ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಮಹಿಳೆಯ ಸೋದರ ಸಂಬಂಧಿಗಳು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಮಹಿಳೆಯ ಪತ್ತೆ ಇರಲಿಲ್ಲ. ನೆರೆಮನೆಯ ನಿವಾಸಿಗಳಿಗೂ ಮಹಿಳೆ ಕಾಣದಾಗಿದ್ದರು.

ಪೊಲೀಸರು ಮಾ.14ರಂದು ಅದೇ ಮಹಿಳೆಯ ಮನೆಯಲ್ಲಿ ಬಾಗಿಲು ಬಡಿದಾಗ ಒಳಗೆ ಮಗಳು ಒಬ್ಬಳೇ ಕುಳಿತಿದ್ದಳು. ಪೊಲೀಸರು ಮನೆಯೊಳಗಿನ ನೀರಿನ ಟ್ಯಾಂಕ್, ಕಪಾಟುಗಳನ್ನು ಸರ್ಚ್ ಮಾಡಿದಾಗ ಕೊಳೆತು ಹೋಗಿದ್ದ ಮಹಿಳೆಯ ಶವದ ಭಾಗಗಳು ಪತ್ತೆಯಾಗಿವೆ. ಶವವನ್ನು ಹರಿತ ಆಯುಧದಿಂದ ತುಂಡರಿಸಿ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟು ನೀರಿನ ಟ್ಯಾಂಕ್ ಒಳಗೆ ಮತ್ತು ಕಪಾಟಿನಲ್ಲಿ ಬಚ್ಚಿಡಲಾಗಿತ್ತು. ಪೊಲೀಸರು ಮಗಳ ಮೇಲಿನ ಶಂಕೆಯಿಂದ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
In yet another case of a grisly murder, a decomposed body of a 55-year-old woman was found in a plastic bag in Mumbai’s Lalbaug area. The body, chopped into pieces, was recovered from a cupboard and water tank in her house. Police have arrested the victim’s 23-year-old daughter, Rimple JainPolice found the daughter sitting inside the room when they knocked on her door on Tuesday night. Police are yet to ascertain the exact motive of the grisly crime.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 08:22 pm
Mangalore Correspondent
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm