ಬ್ರೇಕಿಂಗ್ ನ್ಯೂಸ್
15-03-23 10:20 pm HK News Desk ಕ್ರೈಂ
ಮುಂಬೈ, ಮಾ.15: 55 ವರ್ಷದ ಮಹಿಳೆಯನ್ನು ಕೊಂದು ಶವವನ್ನು ತುಂಡರಿಸಿ ನೀರಿನ ಟ್ಯಾಂಕ್ ನಲ್ಲಿ ಹೂತಿಟ್ಟ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದು, ಮಹಿಳೆಯ 22 ವರ್ಷದ ಪುತ್ರಿಯನ್ನು ವಶಕ್ಕೆ ಪಡೆದಿದ್ದಾರೆ.
ಮುಂಬೈ ನಗರದ ಲಾಲ್ ಬಾಗ್ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಗೀತಾ ಜೈನ್ ಎಂಬ ಮಹಿಳೆ ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಮಹಿಳೆಯ ಸೋದರ ಸಂಬಂಧಿಗಳು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಮಹಿಳೆಯ ಪತ್ತೆ ಇರಲಿಲ್ಲ. ನೆರೆಮನೆಯ ನಿವಾಸಿಗಳಿಗೂ ಮಹಿಳೆ ಕಾಣದಾಗಿದ್ದರು.

ಪೊಲೀಸರು ಮಾ.14ರಂದು ಅದೇ ಮಹಿಳೆಯ ಮನೆಯಲ್ಲಿ ಬಾಗಿಲು ಬಡಿದಾಗ ಒಳಗೆ ಮಗಳು ಒಬ್ಬಳೇ ಕುಳಿತಿದ್ದಳು. ಪೊಲೀಸರು ಮನೆಯೊಳಗಿನ ನೀರಿನ ಟ್ಯಾಂಕ್, ಕಪಾಟುಗಳನ್ನು ಸರ್ಚ್ ಮಾಡಿದಾಗ ಕೊಳೆತು ಹೋಗಿದ್ದ ಮಹಿಳೆಯ ಶವದ ಭಾಗಗಳು ಪತ್ತೆಯಾಗಿವೆ. ಶವವನ್ನು ಹರಿತ ಆಯುಧದಿಂದ ತುಂಡರಿಸಿ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟು ನೀರಿನ ಟ್ಯಾಂಕ್ ಒಳಗೆ ಮತ್ತು ಕಪಾಟಿನಲ್ಲಿ ಬಚ್ಚಿಡಲಾಗಿತ್ತು. ಪೊಲೀಸರು ಮಗಳ ಮೇಲಿನ ಶಂಕೆಯಿಂದ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
In yet another case of a grisly murder, a decomposed body of a 55-year-old woman was found in a plastic bag in Mumbai’s Lalbaug area. The body, chopped into pieces, was recovered from a cupboard and water tank in her house. Police have arrested the victim’s 23-year-old daughter, Rimple JainPolice found the daughter sitting inside the room when they knocked on her door on Tuesday night. Police are yet to ascertain the exact motive of the grisly crime.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm