ಬ್ರೇಕಿಂಗ್ ನ್ಯೂಸ್
15-03-23 10:20 pm HK News Desk ಕ್ರೈಂ
ಮುಂಬೈ, ಮಾ.15: 55 ವರ್ಷದ ಮಹಿಳೆಯನ್ನು ಕೊಂದು ಶವವನ್ನು ತುಂಡರಿಸಿ ನೀರಿನ ಟ್ಯಾಂಕ್ ನಲ್ಲಿ ಹೂತಿಟ್ಟ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದು, ಮಹಿಳೆಯ 22 ವರ್ಷದ ಪುತ್ರಿಯನ್ನು ವಶಕ್ಕೆ ಪಡೆದಿದ್ದಾರೆ.
ಮುಂಬೈ ನಗರದ ಲಾಲ್ ಬಾಗ್ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಗೀತಾ ಜೈನ್ ಎಂಬ ಮಹಿಳೆ ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಮಹಿಳೆಯ ಸೋದರ ಸಂಬಂಧಿಗಳು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಮಹಿಳೆಯ ಪತ್ತೆ ಇರಲಿಲ್ಲ. ನೆರೆಮನೆಯ ನಿವಾಸಿಗಳಿಗೂ ಮಹಿಳೆ ಕಾಣದಾಗಿದ್ದರು.
ಪೊಲೀಸರು ಮಾ.14ರಂದು ಅದೇ ಮಹಿಳೆಯ ಮನೆಯಲ್ಲಿ ಬಾಗಿಲು ಬಡಿದಾಗ ಒಳಗೆ ಮಗಳು ಒಬ್ಬಳೇ ಕುಳಿತಿದ್ದಳು. ಪೊಲೀಸರು ಮನೆಯೊಳಗಿನ ನೀರಿನ ಟ್ಯಾಂಕ್, ಕಪಾಟುಗಳನ್ನು ಸರ್ಚ್ ಮಾಡಿದಾಗ ಕೊಳೆತು ಹೋಗಿದ್ದ ಮಹಿಳೆಯ ಶವದ ಭಾಗಗಳು ಪತ್ತೆಯಾಗಿವೆ. ಶವವನ್ನು ಹರಿತ ಆಯುಧದಿಂದ ತುಂಡರಿಸಿ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟು ನೀರಿನ ಟ್ಯಾಂಕ್ ಒಳಗೆ ಮತ್ತು ಕಪಾಟಿನಲ್ಲಿ ಬಚ್ಚಿಡಲಾಗಿತ್ತು. ಪೊಲೀಸರು ಮಗಳ ಮೇಲಿನ ಶಂಕೆಯಿಂದ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
In yet another case of a grisly murder, a decomposed body of a 55-year-old woman was found in a plastic bag in Mumbai’s Lalbaug area. The body, chopped into pieces, was recovered from a cupboard and water tank in her house. Police have arrested the victim’s 23-year-old daughter, Rimple JainPolice found the daughter sitting inside the room when they knocked on her door on Tuesday night. Police are yet to ascertain the exact motive of the grisly crime.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm