ಬ್ರೇಕಿಂಗ್ ನ್ಯೂಸ್
16-03-23 08:08 pm Mangalore Correspondent ಕ್ರೈಂ
ಉಳ್ಳಾಲ, ಮಾ.16 : ಚೂರಿಯಿಂದ ಇರಿಯಲ್ಪಟ್ಟು ಹತ್ಯೆಯಾದ ಸ್ಥಿತಿಯಲ್ಲಿ ಮಹಿಳೆಯೋರ್ವರ ಮೃತದೇಹ ಉಳ್ಳಾಲ ಕೋಟೆಪುರದ ಬಾಡಿಗೆ ಮನೆಯ ಶೌಚಾಲಯದಲ್ಲಿ ಪತ್ತೆಯಾಗಿದೆ.
ದೆಹಲಿ ಮೂಲದ 40-45 ರ ಹರೆಯದ ಮಹಿಳೆಯ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆ ಜತೆಗಿದ್ದ ಅದೇ ಊರಿನ ನಯೀಮ್ (35) ಎಂಬಾತ ತಲೆಮರೆಸಿಕೊಂಡಿದ್ದಾನೆ. ಮೂರು ದಿವಸಗಳ ಹಿಂದಷ್ಟೆ ಕೋಟೆಪುರಕ್ಕೆ ಬಂದಿದ್ದ ಈ ಜೋಡಿ ಸ್ಥಳೀಯ ಸೆಲೂನ್ ಮಾಲೀಕರ ಪರಿಚಯ ಬೆಳೆಸಿ ಅವರ ಮೂಲಕ ಬಾಡಿಗೆ ಮನೆಯನ್ನು ಪಡೆದಿದ್ದರು. ಜೋಡಿಗಳು ಕೋಟೆಪುರದ ಹಮೀದ್ ಎಂಬವರ ಬಾಡಿಗೆ ಮನೆಯಲ್ಲಿ ಆಶ್ರಯ ಪಡೆದಿದ್ದರು.




ಮನೆ ಮಾಲೀಕರಲ್ಲಿ ತಾವು ಬಟ್ಟೆ ವ್ಯಾಪಾರ ನಡೆಸುವವರು, ಇನ್ನೇನು ವ್ಯಾಪಾರ ನಡೆಸಲು ಬಟ್ಟೆಗಳು ಬರಬೇಕಿದೆ ಎಂದು ತಿಳಿಸಿದ್ದರಂತೆ. ಇಂದು ಸಂಜೆ ವೇಳೆ ಇಬ್ಬರೂ ಮನೆಯಿಂದ ಹೊರಬಾರದೇ ಇರುವುದನ್ನು ಗಮನಿಸಿ ಸ್ಥಳೀಯ ಯುವಕನೋರ್ವ ಮನೆಯನ್ನು ಗಮನಿಸಿದಾಗ ಶೌಚಾಲಯದೊಳಗೆ ಮಹಿಳೆ ಮೃತದೇಹ ಚೂರಿಯಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹಿಳೆಯ ಹೆಸರು, ವಿವರ ಪತ್ತೆಯಾಗಿಲ್ಲ. ಆಕೆಯ ಜೊತೆಗಿದ್ದ ಯುವಕ ನಾಪತ್ತೆಯಾಗಿದ್ದಾನೆ. ಸ್ಥಳಕ್ಕೆ ಉಳ್ಳಾಲ ಪೊಲೀಸರು, ವಿಧಿ ವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Mangalore Woman body found, murder suspected in kotepura in Ullal. The deceased has been identified as Nayami (35).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm