ಬ್ರೇಕಿಂಗ್ ನ್ಯೂಸ್
16-03-23 08:08 pm Mangalore Correspondent ಕ್ರೈಂ
ಉಳ್ಳಾಲ, ಮಾ.16 : ಚೂರಿಯಿಂದ ಇರಿಯಲ್ಪಟ್ಟು ಹತ್ಯೆಯಾದ ಸ್ಥಿತಿಯಲ್ಲಿ ಮಹಿಳೆಯೋರ್ವರ ಮೃತದೇಹ ಉಳ್ಳಾಲ ಕೋಟೆಪುರದ ಬಾಡಿಗೆ ಮನೆಯ ಶೌಚಾಲಯದಲ್ಲಿ ಪತ್ತೆಯಾಗಿದೆ.
ದೆಹಲಿ ಮೂಲದ 40-45 ರ ಹರೆಯದ ಮಹಿಳೆಯ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆ ಜತೆಗಿದ್ದ ಅದೇ ಊರಿನ ನಯೀಮ್ (35) ಎಂಬಾತ ತಲೆಮರೆಸಿಕೊಂಡಿದ್ದಾನೆ. ಮೂರು ದಿವಸಗಳ ಹಿಂದಷ್ಟೆ ಕೋಟೆಪುರಕ್ಕೆ ಬಂದಿದ್ದ ಈ ಜೋಡಿ ಸ್ಥಳೀಯ ಸೆಲೂನ್ ಮಾಲೀಕರ ಪರಿಚಯ ಬೆಳೆಸಿ ಅವರ ಮೂಲಕ ಬಾಡಿಗೆ ಮನೆಯನ್ನು ಪಡೆದಿದ್ದರು. ಜೋಡಿಗಳು ಕೋಟೆಪುರದ ಹಮೀದ್ ಎಂಬವರ ಬಾಡಿಗೆ ಮನೆಯಲ್ಲಿ ಆಶ್ರಯ ಪಡೆದಿದ್ದರು.




ಮನೆ ಮಾಲೀಕರಲ್ಲಿ ತಾವು ಬಟ್ಟೆ ವ್ಯಾಪಾರ ನಡೆಸುವವರು, ಇನ್ನೇನು ವ್ಯಾಪಾರ ನಡೆಸಲು ಬಟ್ಟೆಗಳು ಬರಬೇಕಿದೆ ಎಂದು ತಿಳಿಸಿದ್ದರಂತೆ. ಇಂದು ಸಂಜೆ ವೇಳೆ ಇಬ್ಬರೂ ಮನೆಯಿಂದ ಹೊರಬಾರದೇ ಇರುವುದನ್ನು ಗಮನಿಸಿ ಸ್ಥಳೀಯ ಯುವಕನೋರ್ವ ಮನೆಯನ್ನು ಗಮನಿಸಿದಾಗ ಶೌಚಾಲಯದೊಳಗೆ ಮಹಿಳೆ ಮೃತದೇಹ ಚೂರಿಯಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹಿಳೆಯ ಹೆಸರು, ವಿವರ ಪತ್ತೆಯಾಗಿಲ್ಲ. ಆಕೆಯ ಜೊತೆಗಿದ್ದ ಯುವಕ ನಾಪತ್ತೆಯಾಗಿದ್ದಾನೆ. ಸ್ಥಳಕ್ಕೆ ಉಳ್ಳಾಲ ಪೊಲೀಸರು, ವಿಧಿ ವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Mangalore Woman body found, murder suspected in kotepura in Ullal. The deceased has been identified as Nayami (35).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am