ಬ್ರೇಕಿಂಗ್ ನ್ಯೂಸ್
16-03-23 08:08 pm Mangalore Correspondent ಕ್ರೈಂ
ಉಳ್ಳಾಲ, ಮಾ.16 : ಚೂರಿಯಿಂದ ಇರಿಯಲ್ಪಟ್ಟು ಹತ್ಯೆಯಾದ ಸ್ಥಿತಿಯಲ್ಲಿ ಮಹಿಳೆಯೋರ್ವರ ಮೃತದೇಹ ಉಳ್ಳಾಲ ಕೋಟೆಪುರದ ಬಾಡಿಗೆ ಮನೆಯ ಶೌಚಾಲಯದಲ್ಲಿ ಪತ್ತೆಯಾಗಿದೆ.
ದೆಹಲಿ ಮೂಲದ 40-45 ರ ಹರೆಯದ ಮಹಿಳೆಯ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆ ಜತೆಗಿದ್ದ ಅದೇ ಊರಿನ ನಯೀಮ್ (35) ಎಂಬಾತ ತಲೆಮರೆಸಿಕೊಂಡಿದ್ದಾನೆ. ಮೂರು ದಿವಸಗಳ ಹಿಂದಷ್ಟೆ ಕೋಟೆಪುರಕ್ಕೆ ಬಂದಿದ್ದ ಈ ಜೋಡಿ ಸ್ಥಳೀಯ ಸೆಲೂನ್ ಮಾಲೀಕರ ಪರಿಚಯ ಬೆಳೆಸಿ ಅವರ ಮೂಲಕ ಬಾಡಿಗೆ ಮನೆಯನ್ನು ಪಡೆದಿದ್ದರು. ಜೋಡಿಗಳು ಕೋಟೆಪುರದ ಹಮೀದ್ ಎಂಬವರ ಬಾಡಿಗೆ ಮನೆಯಲ್ಲಿ ಆಶ್ರಯ ಪಡೆದಿದ್ದರು.




ಮನೆ ಮಾಲೀಕರಲ್ಲಿ ತಾವು ಬಟ್ಟೆ ವ್ಯಾಪಾರ ನಡೆಸುವವರು, ಇನ್ನೇನು ವ್ಯಾಪಾರ ನಡೆಸಲು ಬಟ್ಟೆಗಳು ಬರಬೇಕಿದೆ ಎಂದು ತಿಳಿಸಿದ್ದರಂತೆ. ಇಂದು ಸಂಜೆ ವೇಳೆ ಇಬ್ಬರೂ ಮನೆಯಿಂದ ಹೊರಬಾರದೇ ಇರುವುದನ್ನು ಗಮನಿಸಿ ಸ್ಥಳೀಯ ಯುವಕನೋರ್ವ ಮನೆಯನ್ನು ಗಮನಿಸಿದಾಗ ಶೌಚಾಲಯದೊಳಗೆ ಮಹಿಳೆ ಮೃತದೇಹ ಚೂರಿಯಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹಿಳೆಯ ಹೆಸರು, ವಿವರ ಪತ್ತೆಯಾಗಿಲ್ಲ. ಆಕೆಯ ಜೊತೆಗಿದ್ದ ಯುವಕ ನಾಪತ್ತೆಯಾಗಿದ್ದಾನೆ. ಸ್ಥಳಕ್ಕೆ ಉಳ್ಳಾಲ ಪೊಲೀಸರು, ವಿಧಿ ವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Mangalore Woman body found, murder suspected in kotepura in Ullal. The deceased has been identified as Nayami (35).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm