ಬ್ರೇಕಿಂಗ್ ನ್ಯೂಸ್
17-03-23 02:01 pm Mangalore Correspondent ಕ್ರೈಂ
ಮಂಗಳೂರು, ಮಾ.17 : ಗಲ್ಫ್ ರಾಷ್ಟ್ರಗಳಿಂದ ಅಕ್ರಮವಾಗಿ ಮಂಗಳೂರಿಗೆ ತರುತ್ತಿದ್ದ 1.08 ಕೋಟಿ ರೂ. ಮೊತ್ತದ 1913 ಗ್ರಾಂ ಚಿನ್ನವನ್ನು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಫೆ.16ರಿಂದ 28ರ ನಡುವಿನ ಅವಧಿಯಲ್ಲಿ ಏಳು ಪ್ರಯಾಣಿಕರನ್ನು ಬಂಧಿಸಿ ಅಕ್ರಮ ಚಿನ್ನ ವಶಕ್ಕೆ ಪಡೆಯಲಾಗಿದೆ. ದುಬೈ ಮತ್ತು ಅಬುಧಾಬಿಯಿಂದ ಬಂದಿದ್ದ ಒಬ್ಬ ಮಹಿಳೆ ಮತ್ತು ಆರು ಮಂದಿ ಪುರುಷ ಪ್ರಯಾಣಿಕರಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಯಾಣಿಕರು ಪೇಸ್ವ್ ಮತ್ತಿತರ ರೂಪದಲ್ಲಿ ಕಾಲಿನಡಿ, ಸೊಂಟ, ಅಂಗಿ, ಗುದದ್ವಾರ ಮತ್ತಿತರೆಡೆ ಅಡಗಿಸಿಟ್ಟು ಕಳ್ಳ ಸಾಗಾಣಿಕೆ ಮಾಡುತ್ತಿದ್ದರು. ಮಹಿಳೆಯ ಬ್ರಾ ಒಳಗಡೆ ಪಟ್ಟಿ ಮಾಡಿಕೊಂಡು ಚಿನ್ನವನ್ನು ಅಡಗಿಸಿಡಲಾಗಿತ್ತು. ಕಸ್ಟಮ್ಸ್ ತಪಾಸಣೆ ವೇಳೆ ಖದೀಮರು ಸಿಕ್ಕಿ ಬಿದ್ದಿದ್ದಾರೆ. ಯುವಕರು ಪೇಸ್ಟ್ ಮಾಡಿಕೊಂಡು ಕಾಲಿನ ಅಡಿ ಭಾಗದಲ್ಲಿ ಅಂಟಿಸಿದ್ದು ಕಂಡುಬಂದಿದೆ. ಕೆಲವರು ಗುದದ್ವಾರ, ಬಾಯಿಯ ದವಡೆಯಲ್ಲಿ ಚಿನ್ನವನ್ನು ಇಟ್ಟುಕೊಂಡಿದ್ದು ಪತ್ತೆಯಾಗಿದೆ. ಒಟ್ಟು ಏಳು ಮಂದಿಯನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ಬಜ್ಪೆ ಪೊಲೀಸರ ವಶಕ್ಕೆ ನೀಡಿದ್ದಾರೆ. ತನಿಖೆಯ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
The customs officials at the international airport in the city confiscated 1913 grams of gold that was illegally transported from overseas countries to India from February 16 to 28. The value of the confiscated gold is Rs 1.08 crore. The said gold was confiscated from one woman and six men passengers. The gold was hidden in clothes, rectum and mouth by the passengers to avoid detection by the customs officials.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm