ಬ್ರೇಕಿಂಗ್ ನ್ಯೂಸ್
17-03-23 02:01 pm Mangalore Correspondent ಕ್ರೈಂ
ಮಂಗಳೂರು, ಮಾ.17 : ಗಲ್ಫ್ ರಾಷ್ಟ್ರಗಳಿಂದ ಅಕ್ರಮವಾಗಿ ಮಂಗಳೂರಿಗೆ ತರುತ್ತಿದ್ದ 1.08 ಕೋಟಿ ರೂ. ಮೊತ್ತದ 1913 ಗ್ರಾಂ ಚಿನ್ನವನ್ನು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಫೆ.16ರಿಂದ 28ರ ನಡುವಿನ ಅವಧಿಯಲ್ಲಿ ಏಳು ಪ್ರಯಾಣಿಕರನ್ನು ಬಂಧಿಸಿ ಅಕ್ರಮ ಚಿನ್ನ ವಶಕ್ಕೆ ಪಡೆಯಲಾಗಿದೆ. ದುಬೈ ಮತ್ತು ಅಬುಧಾಬಿಯಿಂದ ಬಂದಿದ್ದ ಒಬ್ಬ ಮಹಿಳೆ ಮತ್ತು ಆರು ಮಂದಿ ಪುರುಷ ಪ್ರಯಾಣಿಕರಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಯಾಣಿಕರು ಪೇಸ್ವ್ ಮತ್ತಿತರ ರೂಪದಲ್ಲಿ ಕಾಲಿನಡಿ, ಸೊಂಟ, ಅಂಗಿ, ಗುದದ್ವಾರ ಮತ್ತಿತರೆಡೆ ಅಡಗಿಸಿಟ್ಟು ಕಳ್ಳ ಸಾಗಾಣಿಕೆ ಮಾಡುತ್ತಿದ್ದರು. ಮಹಿಳೆಯ ಬ್ರಾ ಒಳಗಡೆ ಪಟ್ಟಿ ಮಾಡಿಕೊಂಡು ಚಿನ್ನವನ್ನು ಅಡಗಿಸಿಡಲಾಗಿತ್ತು. ಕಸ್ಟಮ್ಸ್ ತಪಾಸಣೆ ವೇಳೆ ಖದೀಮರು ಸಿಕ್ಕಿ ಬಿದ್ದಿದ್ದಾರೆ. ಯುವಕರು ಪೇಸ್ಟ್ ಮಾಡಿಕೊಂಡು ಕಾಲಿನ ಅಡಿ ಭಾಗದಲ್ಲಿ ಅಂಟಿಸಿದ್ದು ಕಂಡುಬಂದಿದೆ. ಕೆಲವರು ಗುದದ್ವಾರ, ಬಾಯಿಯ ದವಡೆಯಲ್ಲಿ ಚಿನ್ನವನ್ನು ಇಟ್ಟುಕೊಂಡಿದ್ದು ಪತ್ತೆಯಾಗಿದೆ. ಒಟ್ಟು ಏಳು ಮಂದಿಯನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ಬಜ್ಪೆ ಪೊಲೀಸರ ವಶಕ್ಕೆ ನೀಡಿದ್ದಾರೆ. ತನಿಖೆಯ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
The customs officials at the international airport in the city confiscated 1913 grams of gold that was illegally transported from overseas countries to India from February 16 to 28. The value of the confiscated gold is Rs 1.08 crore. The said gold was confiscated from one woman and six men passengers. The gold was hidden in clothes, rectum and mouth by the passengers to avoid detection by the customs officials.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm