ಬ್ರೇಕಿಂಗ್ ನ್ಯೂಸ್
20-03-23 06:06 pm Mangalore Correspondent ಕ್ರೈಂ
ಮಂಗಳೂರು, ಮಾ.20 : ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿಸಿ ಡಬಲ್ ಲಾಭ ಪಡೆಯಬಹುದು ಎಂದು ಆಮಿಷ ತೋರಿಸಿ ಮಂಗಳೂರಿನಲ್ಲಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಮಲಪ್ಪುರಂ ಜಿಲ್ಲೆಯ ಚಕ್ಕರತೋಡಿ ನಿವಾಸಿ ಹಂಝಾ ಸಿ.ಟಿ. ಬಂಧಿತ ವ್ಯಕ್ತಿ. ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ಲಾಭ ಗಳಿಸಬಹುದು ಎಂದು ಆರೋಪಿ ಹಲವಾರು ಮಂದಿಯಿಂದ ಹಣವನ್ನು ಹೂಡಿಕೆ ಮಾಡಿಸಿದ್ದಾನೆ. ತಿಂಗಳಿಗೆ 25 % ಲಾಭಾಂಶವನ್ನು ನೀಡುವುದಾಗಿ ಹೇಳಿದ್ದು ಮಂಗಳೂರಿನ ಕಣ್ಣೂರು ಪರಿಸರದ ನಿವಾಸಿಯಿಂದ ಹಾಗೂ ಇತರ ಸಾರ್ವಜನಿಕರಿಂದ ಹಣವನ್ನು ಬ್ಯಾಂಕ್ ಖಾತೆಗಳಿಗೆ ಹೂಡಿಕೆ ಮಾಡಿಸಿದ್ದ. ಆದರೆ ಲಾಭಾಂಶವನ್ನು ನೀಡದೆ ವಂಚನೆ ಮಾಡಿದ್ದಾನೆ. ಈ ಬಗ್ಗೆ ನೀಡಿದ ದೂರಿನಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗ್ಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐ ರಾಜೇಂದ್ರ ಹಾಗೂ ಸಿಸಿಬಿ ಸಿಬಂದಿಗಳು ಪಾಲ್ಗೊಂಡಿದ್ದರು.
Crores cheated in the name of crypto currency, kerala native arrested by CCB Police in Mangalore. The arrested has been identified as Hamza.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm