ಬ್ರೇಕಿಂಗ್ ನ್ಯೂಸ್
20-03-23 09:33 pm Mangalore Correspondent ಕ್ರೈಂ
ಮಂಗಳೂರು, ಮಾ.20: ಷೇರು ಮಾರುಕಟ್ಟೆಯಲ್ಲಿ ಕೋಟ್ಯಾಂತರ ರೂಪಾಯಿ ಲಾಭ ಗಳಿಸಬಹುದು ಎಂದು ಶಕ್ತಿನಗರದ ನಿವಾಸಿಯೋರ್ವರನ್ನು ನಂಬಿಸಿ ಕೋಟ್ಯಾಂತರ ರೂ. ಹಣವನ್ನು ಹೂಡಿಕೆ ಮಾಡಿಸಿ ವಂಚನೆ ಎಸಗಿದ ಆರೋಪಿಯನ್ನು ಮಂಗಳೂರು ಸೆನ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕಲ್ಲಿಕೋಟೆಯ ಚಲವೂರು ನಿವಾಸಿ ಜಿಜೊ ಜಾನ್ ಪಿ.ಕೆ. (29) ಬಂಧಿತ ಆರೋಪಿ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಕೋಟ್ಯಾಂತರ ರೂ. ಗಳಿಸಬಹುದು ಎಂದು ಆರೋಪಿ ಜಾನ್, ಶಕ್ತಿನಗರದ ನಿವಾಸಿಯೋರ್ವರನ್ನು ನಂಬಿಸಿದ್ದ. ತಿಂಗಳಿಗೆ ಶೇ. 15ರಷ್ಟು ಲಾಭಾಂಶ ಬರುವುದಾಗಿ ತಿಳಿಸಿದ್ದ. ಅವರಿಂದ ಸುಮಾರು 1 ಕೋ.ರೂ. ಹಣವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದ.
ಬಳಿಕ ಲಾಭಾಂಶವನ್ನು ನೀಡದೆ ಪಡೆದ ಹಣವನ್ನು ಹಿಂದಿರುಗಿಸದೆ ವಂಚಿಸಿದ್ದ. ಈ ಬಗ್ಗೆ ಹಣ ಕಳೆದುಕೊಂಡ ನಿವಾಸಿ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದು ಕೇರಳದ ಕಲ್ಲಿಕೋಟೆಯಲ್ಲಿ ಆತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Mangalore CEN police arrest man for cheating in Crores in stock market. The attested has been identified as Jiju John (29). The arrested is a native of Kozhikode, Kerala.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm