ಬ್ರೇಕಿಂಗ್ ನ್ಯೂಸ್
24-10-20 12:31 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 24: ಅತ್ತ ಮಹಾನಗರ ಪಾಲಿಕೆ ಹೊರ ರಾಜ್ಯದ, ಹೊರ ಜಿಲ್ಲೆಗಳ ಬೀಫ್ ಮಾಂಸ ತಂದು ಮಾರುವಂತಿಲ್ಲ ಎಂದು ಸೂಚನೆ ಕೊಟ್ಟಿರುವಾಗಲೇ ಕುದ್ರೋಳಿ ಕಸಾಯಿಖಾನೆಯಲ್ಲಿ ಹೊರಗಿನಿಂದ ತರುತ್ತಿದ್ದ ದನದ ಮಾಂಸ ಪತ್ತೆಯಾಗಿದೆ.
ಟಾಟಾ ಏಸ್ ವಾಹನದಲ್ಲಿ ಎರಡು ಕ್ವಿಂಟಾಲ್ ನಷ್ಟು ದನದ ಮಾಂಸವನ್ನು ತರಲಾಗಿದೆ. ವಾಹನದಲ್ಲಿ ಮಾಂಸ ತರುತ್ತಿದ್ದ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ, ಟಾಟಾ ಏಸ್ ವಾಹನ ತಪ್ಪಿಸಿಕೊಂಡು ಬಂದು ಕುದ್ರೋಳಿ ಕಸಾಯಿಖಾನೆಗೆ ನುಗ್ಗಿದೆ.
ಈ ಬಗ್ಗೆ ಬಜರಂಗದಳ ಕಾರ್ಯಕರ್ತರು, ಬಂದರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕಸಾಯಿಖಾನೆಯಲ್ಲಿ ಪರಿಶೀಲಿಸಿದಾಗ, ಟಾಟಾ ಏಸ್ ವಾಹನದಲ್ಲಿ ಮಾಂಸ ಪತ್ತೆಯಾಗಿದ್ದು ಮಾಂಸ ಸಹಿತ ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದಾರೆ. ಅದರಲ್ಲಿದ್ದ ಚಾಲಕ ಪರಾರಿಯಾಗಿದ್ದಾನೆ.
ಮಹಾನಗರ ಪಾಲಿಕೆಯಿಂದ ಅಕ್ರಮ ಗೋಹತ್ಯೆ ತಡೆಯುವ ಸಲುವಾಗಿ ಕೆಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 20 ಬೀಫ್ ಸ್ಟಾಲ್ ಗಳಿದ್ದು ಎಲ್ಲದಕ್ಕೂ ಮಂಗಳೂರಿನ ಅಧಿಕೃತ ಕುದ್ರೋಳಿ ಕಸಾಯಿಖಾನೆಯಿಂದಲೇ ಮಾಂಸ ಪಡೆಯಬೇಕು. ಹೊರ ಜಿಲ್ಲೆಗಳಿಂದ ಮಾಂಸ ತಂದು ಮಾಡುವಂತಿಲ್ಲ. ಜೊತೆಗೆ ಕಸಾಯಿಖಾನೆಯಿಂದ ಮಾಂಸ ಪಡೆದಿದ್ದಕ್ಕೆ ಸೂಕ್ತ ರಶೀದಿ, ದಾಖಲಾತಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಪಾಲಿಕೆಯ ಈ ಕ್ರಮದಿಂದಾಗಿ ಒಂದು ಹಂತಕ್ಕೆ ಅಕ್ರಮ ಗೋಸಾಗಾಟ ಮತ್ತು ಗೋಮಾಂಸ ಸಾಗಾಟಕ್ಕೆ ಬ್ರೇಕ್ ಬೀಳಬಹುದೆಂಬ ನಿರೀಕ್ಷೆಯಿದೆ.
A tempo van that was illegally transporting about 2 quintals of beef meat was held by Bunder police at Kudroli after Bajarang Dal Activities informed the cops here on Saturday 24 October 2020.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm