ಬ್ರೇಕಿಂಗ್ ನ್ಯೂಸ್
24-10-20 12:31 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 24: ಅತ್ತ ಮಹಾನಗರ ಪಾಲಿಕೆ ಹೊರ ರಾಜ್ಯದ, ಹೊರ ಜಿಲ್ಲೆಗಳ ಬೀಫ್ ಮಾಂಸ ತಂದು ಮಾರುವಂತಿಲ್ಲ ಎಂದು ಸೂಚನೆ ಕೊಟ್ಟಿರುವಾಗಲೇ ಕುದ್ರೋಳಿ ಕಸಾಯಿಖಾನೆಯಲ್ಲಿ ಹೊರಗಿನಿಂದ ತರುತ್ತಿದ್ದ ದನದ ಮಾಂಸ ಪತ್ತೆಯಾಗಿದೆ.
ಟಾಟಾ ಏಸ್ ವಾಹನದಲ್ಲಿ ಎರಡು ಕ್ವಿಂಟಾಲ್ ನಷ್ಟು ದನದ ಮಾಂಸವನ್ನು ತರಲಾಗಿದೆ. ವಾಹನದಲ್ಲಿ ಮಾಂಸ ತರುತ್ತಿದ್ದ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ, ಟಾಟಾ ಏಸ್ ವಾಹನ ತಪ್ಪಿಸಿಕೊಂಡು ಬಂದು ಕುದ್ರೋಳಿ ಕಸಾಯಿಖಾನೆಗೆ ನುಗ್ಗಿದೆ.



ಈ ಬಗ್ಗೆ ಬಜರಂಗದಳ ಕಾರ್ಯಕರ್ತರು, ಬಂದರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕಸಾಯಿಖಾನೆಯಲ್ಲಿ ಪರಿಶೀಲಿಸಿದಾಗ, ಟಾಟಾ ಏಸ್ ವಾಹನದಲ್ಲಿ ಮಾಂಸ ಪತ್ತೆಯಾಗಿದ್ದು ಮಾಂಸ ಸಹಿತ ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದಾರೆ. ಅದರಲ್ಲಿದ್ದ ಚಾಲಕ ಪರಾರಿಯಾಗಿದ್ದಾನೆ.
ಮಹಾನಗರ ಪಾಲಿಕೆಯಿಂದ ಅಕ್ರಮ ಗೋಹತ್ಯೆ ತಡೆಯುವ ಸಲುವಾಗಿ ಕೆಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 20 ಬೀಫ್ ಸ್ಟಾಲ್ ಗಳಿದ್ದು ಎಲ್ಲದಕ್ಕೂ ಮಂಗಳೂರಿನ ಅಧಿಕೃತ ಕುದ್ರೋಳಿ ಕಸಾಯಿಖಾನೆಯಿಂದಲೇ ಮಾಂಸ ಪಡೆಯಬೇಕು. ಹೊರ ಜಿಲ್ಲೆಗಳಿಂದ ಮಾಂಸ ತಂದು ಮಾಡುವಂತಿಲ್ಲ. ಜೊತೆಗೆ ಕಸಾಯಿಖಾನೆಯಿಂದ ಮಾಂಸ ಪಡೆದಿದ್ದಕ್ಕೆ ಸೂಕ್ತ ರಶೀದಿ, ದಾಖಲಾತಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಪಾಲಿಕೆಯ ಈ ಕ್ರಮದಿಂದಾಗಿ ಒಂದು ಹಂತಕ್ಕೆ ಅಕ್ರಮ ಗೋಸಾಗಾಟ ಮತ್ತು ಗೋಮಾಂಸ ಸಾಗಾಟಕ್ಕೆ ಬ್ರೇಕ್ ಬೀಳಬಹುದೆಂಬ ನಿರೀಕ್ಷೆಯಿದೆ.
A tempo van that was illegally transporting about 2 quintals of beef meat was held by Bunder police at Kudroli after Bajarang Dal Activities informed the cops here on Saturday 24 October 2020.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm