ಬ್ರೇಕಿಂಗ್ ನ್ಯೂಸ್
24-03-23 10:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ವಶಕ್ಕೆ ಪಡೆದಿದ್ದ 11 ಕೇಜಿ 194 ಗ್ರಾಮ್ ಗಾಂಜಾ ಮತ್ತು 14 ಮಿಲ್ಲಿ ಗ್ರಾಮ್ ಎಂಡಿಎಂಎ ಮಾದಕ ವಸ್ತುವನ್ನು ಮಾ.24ರಂದು ಕಿನ್ನಿಗೋಳಿಯ ಕೊಪ್ಪಲಕಾಡಿನ ರಾಮ್ಕೇ ಎನರ್ಜಿ ಸಂಸ್ಥೆಯಲ್ಲಿ ಸುಟ್ಟು ಭಸ್ಮ ಮಾಡಲಾಯಿತು.
ಸೆನ್ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 1 ಕೇಜಿ 802 ಗ್ರಾಮ್ ಗಾಂಜಾ, ಕೊಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳಲ್ಲಿ 1 ಕೇಜಿ 520 ಗ್ರಾಮ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ 1 ಕೇಜಿ 218 ಗ್ರಾಮ್ ಗಾಂಜಾ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 2 ಕೇಜಿ 456 ಗ್ರಾಮ್ ಗಾಂಜಾ, 14 ಮಿಲ್ಲಿ ಗ್ರಾಮ್ ಎಂಡಿಎಂಎ ಡ್ರಗ್ಸ್ ಅನ್ನು ವಿಲೇವಾರಿ ಮಾಡಲಾಯಿತು.


ಸುರತ್ಕಲ್ ಠಾಣೆಯಲ್ಲಿ 2 ಪ್ರಕರಣಗಳಲ್ಲಿ 1 ಕೇಜಿ 660 ಗ್ರಾಮ್ ಗಾಂಜಾ, ಕಂಕನಾಡಿ ನಗರ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ 700 ಗ್ರಾಮ್ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ವರ್ಷದಲ್ಲಿ ಎರಡು ಬಾರಿ ಪೊಲೀಸರು ವಶಕ್ಕೆ ಪಡೆದ ಗಾಂಜಾ ಇನ್ನಿತರ ಮಾದಕ ವಸ್ತುಗಳನ್ನು ನಾಶಪಡಿಸಲಾಗುತ್ತದೆ. ಹೊಸ ಕಮಿಷನರ್ ಬಂದ ಬಳಿಕ ಮೊದಲ ಬಾರಿಗೆ ಈ ರೀತಿಯ ಪ್ರಕ್ರಿಯೆ ನಡೆದಿದೆ.
11 kilos of Ganja seized burnt by Mangalore Police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm