ಬ್ರೇಕಿಂಗ್ ನ್ಯೂಸ್
24-03-23 10:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ವಶಕ್ಕೆ ಪಡೆದಿದ್ದ 11 ಕೇಜಿ 194 ಗ್ರಾಮ್ ಗಾಂಜಾ ಮತ್ತು 14 ಮಿಲ್ಲಿ ಗ್ರಾಮ್ ಎಂಡಿಎಂಎ ಮಾದಕ ವಸ್ತುವನ್ನು ಮಾ.24ರಂದು ಕಿನ್ನಿಗೋಳಿಯ ಕೊಪ್ಪಲಕಾಡಿನ ರಾಮ್ಕೇ ಎನರ್ಜಿ ಸಂಸ್ಥೆಯಲ್ಲಿ ಸುಟ್ಟು ಭಸ್ಮ ಮಾಡಲಾಯಿತು.
ಸೆನ್ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 1 ಕೇಜಿ 802 ಗ್ರಾಮ್ ಗಾಂಜಾ, ಕೊಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳಲ್ಲಿ 1 ಕೇಜಿ 520 ಗ್ರಾಮ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ 1 ಕೇಜಿ 218 ಗ್ರಾಮ್ ಗಾಂಜಾ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳಲ್ಲಿ ಒಟ್ಟು 2 ಕೇಜಿ 456 ಗ್ರಾಮ್ ಗಾಂಜಾ, 14 ಮಿಲ್ಲಿ ಗ್ರಾಮ್ ಎಂಡಿಎಂಎ ಡ್ರಗ್ಸ್ ಅನ್ನು ವಿಲೇವಾರಿ ಮಾಡಲಾಯಿತು.


ಸುರತ್ಕಲ್ ಠಾಣೆಯಲ್ಲಿ 2 ಪ್ರಕರಣಗಳಲ್ಲಿ 1 ಕೇಜಿ 660 ಗ್ರಾಮ್ ಗಾಂಜಾ, ಕಂಕನಾಡಿ ನಗರ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ 700 ಗ್ರಾಮ್ ಗಾಂಜಾವನ್ನು ವಿಲೇವಾರಿ ಮಾಡಲಾಯಿತು. ವರ್ಷದಲ್ಲಿ ಎರಡು ಬಾರಿ ಪೊಲೀಸರು ವಶಕ್ಕೆ ಪಡೆದ ಗಾಂಜಾ ಇನ್ನಿತರ ಮಾದಕ ವಸ್ತುಗಳನ್ನು ನಾಶಪಡಿಸಲಾಗುತ್ತದೆ. ಹೊಸ ಕಮಿಷನರ್ ಬಂದ ಬಳಿಕ ಮೊದಲ ಬಾರಿಗೆ ಈ ರೀತಿಯ ಪ್ರಕ್ರಿಯೆ ನಡೆದಿದೆ.
11 kilos of Ganja seized burnt by Mangalore Police.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm