ಬ್ರೇಕಿಂಗ್ ನ್ಯೂಸ್
25-10-20 12:07 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 25 : ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ಒಬ್ಬಳನ್ನು ಖಾಸಗಿ ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಯುವತಿ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿದ್ದು ಯುವಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿಯನ್ನು ರಕ್ಷಿತಾ ನಾಯಕ್ ಎಂದು ಗುರುತಿಸಲಾಗಿದೆ. ಯುವತಿ, ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸ್ತವ್ಯವಿದ್ದು 15 ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದಳು.
ಇಂದು ಬೆಳಗ್ಗೆ ಪ್ರವೀಣ್ ಕುಂದರ್ ಎಂಬಾತ ರಕ್ಷಿತಾಳನ್ನು ಆಟೋದಲ್ಲಿ ಕರೆತಂದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಅಲ್ಲದೆ, ಯುವತಿಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಯುವಕ ನಾಪತ್ತೆಯಾಗಿದ್ದಾನೆ.
ರಕ್ಷಿತಾಳಿಗೆ ಏನಾಗಿತ್ತು , ಅನಾರೋಗ್ಯಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಆಸ್ಪತ್ರೆಯಲ್ಲಿ ಯುವತಿ ಸಾವು ಕಂಡಿದ್ದಾಳೆ. ಯುವಕನ ಪತ್ತೆಗಾಗಿ ಹಿರಿಯಡ್ಕ ಪೊಲೀಸರು ಶೋಧ ಆರಂಭಿಸಿದ್ದಾರೆ.
ರಕ್ಷಿತಾಳ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A guy from Udupi who brought a girl in a serious condition to the hospital later flees away from spot. The girl is now found dead. The deceased is identified as Rakshitha Nayak.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm