ಬ್ರೇಕಿಂಗ್ ನ್ಯೂಸ್
25-10-20 12:07 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 25 : ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ಒಬ್ಬಳನ್ನು ಖಾಸಗಿ ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಯುವತಿ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿದ್ದು ಯುವಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿಯನ್ನು ರಕ್ಷಿತಾ ನಾಯಕ್ ಎಂದು ಗುರುತಿಸಲಾಗಿದೆ. ಯುವತಿ, ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸ್ತವ್ಯವಿದ್ದು 15 ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದಳು.
ಇಂದು ಬೆಳಗ್ಗೆ ಪ್ರವೀಣ್ ಕುಂದರ್ ಎಂಬಾತ ರಕ್ಷಿತಾಳನ್ನು ಆಟೋದಲ್ಲಿ ಕರೆತಂದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಅಲ್ಲದೆ, ಯುವತಿಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಯುವಕ ನಾಪತ್ತೆಯಾಗಿದ್ದಾನೆ.
ರಕ್ಷಿತಾಳಿಗೆ ಏನಾಗಿತ್ತು , ಅನಾರೋಗ್ಯಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಆಸ್ಪತ್ರೆಯಲ್ಲಿ ಯುವತಿ ಸಾವು ಕಂಡಿದ್ದಾಳೆ. ಯುವಕನ ಪತ್ತೆಗಾಗಿ ಹಿರಿಯಡ್ಕ ಪೊಲೀಸರು ಶೋಧ ಆರಂಭಿಸಿದ್ದಾರೆ.
ರಕ್ಷಿತಾಳ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A guy from Udupi who brought a girl in a serious condition to the hospital later flees away from spot. The girl is now found dead. The deceased is identified as Rakshitha Nayak.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm