ಬ್ರೇಕಿಂಗ್ ನ್ಯೂಸ್
25-10-20 12:07 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 25 : ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ಒಬ್ಬಳನ್ನು ಖಾಸಗಿ ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಯುವತಿ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿದ್ದು ಯುವಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿಯನ್ನು ರಕ್ಷಿತಾ ನಾಯಕ್ ಎಂದು ಗುರುತಿಸಲಾಗಿದೆ. ಯುವತಿ, ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸ್ತವ್ಯವಿದ್ದು 15 ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದಳು.
ಇಂದು ಬೆಳಗ್ಗೆ ಪ್ರವೀಣ್ ಕುಂದರ್ ಎಂಬಾತ ರಕ್ಷಿತಾಳನ್ನು ಆಟೋದಲ್ಲಿ ಕರೆತಂದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಅಲ್ಲದೆ, ಯುವತಿಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಯುವಕ ನಾಪತ್ತೆಯಾಗಿದ್ದಾನೆ.
ರಕ್ಷಿತಾಳಿಗೆ ಏನಾಗಿತ್ತು , ಅನಾರೋಗ್ಯಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಆಸ್ಪತ್ರೆಯಲ್ಲಿ ಯುವತಿ ಸಾವು ಕಂಡಿದ್ದಾಳೆ. ಯುವಕನ ಪತ್ತೆಗಾಗಿ ಹಿರಿಯಡ್ಕ ಪೊಲೀಸರು ಶೋಧ ಆರಂಭಿಸಿದ್ದಾರೆ.
ರಕ್ಷಿತಾಳ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A guy from Udupi who brought a girl in a serious condition to the hospital later flees away from spot. The girl is now found dead. The deceased is identified as Rakshitha Nayak.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm